ಗುರ್ಲಾಪೂರದ ಅಯ್ಯಪ್ಪನಿಗೆ 28ನೇ ಮಹಾಪೂಜೆ
ಗುರ್ಲಾಪೂರ 28 : ಬೆಳಗಾವಿ ಜಿಲ್ಲೆಯ ನೋತನ ಮೂಡಲಗಿ ತಾಲೂಕಿನ ಗುರ್ಲಾಪೂರವು ಭಕ್ತಿಗೆ ಹೆಸರವಾಸಿಯಾಗಿದೆ ಅಂತಹ ಗ್ರಾಮದ ಹ್ರದಯಬಾಗದಲ್ಲಿರುವ ಅಯ್ಯಪ್ಪಸ್ವಾಮಿಯ ಬುಧವಾರ ದಿ.1ರಂದು ಹೊಸ ವಷರ್ಾಚರಣೆಯ ದಿನದಂದು 28ನೇ ಮಹಾ ಪೂಜೆಯೂ ಗುರು ಸ್ವಾಮಿಗಳ ಸಾನಿದ್ಯದಲ್ಲಿ ನಡೆಯವದು
ಬುಧವಾರ ಬೆಳೆಗ್ಗೆ 6 ಗಂಟೆಗೆ ಭಕ್ತರಿಂದ ಪಂಪಾ ನದಿಯತ್ತಿರುವ ಹಳ್ಳದಲ್ಲಿ ತಣ್ಣೀರ ಸ್ನಾನ ಮಾಡಿ ಸನಿದಾನದವರಿಗೆ ದಿಡ ನಮಸ್ಕಾರ ಹಾಕಿ ತಮ್ಮ ಹರಕೆಗಳನ್ನು ತೀರಿಸಿಕೊಳ್ಳುವರು
ಸಂಜೆೆ 4 ಗಂಟೆಗೆ ಅಯ್ಯಪ್ಪನ ಕನ್ಯಾಸ್ವಾಮಿಗಳು ಹಾಗು ಗುರುಸ್ವಾಮಿಗಳು ಮಕ್ಕಳು ಮುತೈದೆರು ಸೇರಿ ಗ್ರಾಮದ ಪ್ರಮುಖ ರಸ್ಥೆಗಳಲ್ಲಿ ಅಯ್ಯಪ್ಪಣ ಬಾವಚಿತ್ರ ಹಾಗುಅಯ್ಯಪ್ಪಣ ಪಲ್ಲಕ್ಕಿ ಉತ್ಸವದೋಂದಿಗೆ ಸಕಲ ವಾದ್ಯವ್ರಂದದೂದಿಗೆ ಸಾಗುತ್ತಾ ಕಂಬಳಿ ಪಲಾಟದ ವೀರಭದ್ರೇಶ್ವರಣಿಗೆ ಮಂಗಳಾರತಿ ಮಾಡಿ ಮರಳಿ ಅಯ್ಯಪ್ಪಣ ಸನ್ನಿಧಾನಕ್ಕೆ ಬಂದು ಅಗ್ನಿಗೆ ಪೊಜೆ ಮಾಡಿ ಮಹಾಪೂಜೆಗೆ ಬಂದ ಎಲ್ಲ ಗುರುಸ್ವಾಮಿಗಳು ಹಾಗು ಕನ್ನಾಸ್ವಾಮಿಗಳು ಅಗ್ನಿಹಾದು ಹದಿನೆಂಟು ಮೆಟ್ಟಲೆರಿ ಸ್ವಾಮಿಯ ದರ್ಶನ ಪಡೆದು ಜೀವನ ಪಾವನ ಮಾಡಿಕೂಳ್ಳೂವರು ನಂತರ ಮಹಾಪೂಜೆಗೆ ಬಂದ ಭಕ್ತರೆಲ್ಲರು ಅಯ್ಯಪ್ಪನ ಶರಣು ಗೂಶಣೆಯೊಂದಿಗೆ ಹಾಡವನ್ನು ಹಾಡುವರು. ನಂತರ ಅಯ್ಯಪ್ಪಣಿಗೆ ಹಾಗು ಗಣಪತಿಗೆ ಸಕಲ ದೇವರಿಗೆ ಮಹಾಮಂಗಳಾರತಿ ಮಾಡಿ ಎಲ್ಲ ಭಕ್ತರಿಗೆ ಮಹಾಪ್ರಸಾದ ವಿತರಿಸಲಾಗುವದು ಎಂದು ಭಕ್ತಮಂಡಳಿತಿಳಿಸಿದ್ದಾರೆ.
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ 