31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ
ಖಾನಾಪುರ: ಇತ್ತಿಚಿನ ದಿನಗಳಲ್ಲಿ ಯುವಜನತೆ ವಾಹನಗಳನ್ನು ಚಲಾಯಿಸುವಾಗ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಿದರೆ ರಸ್ತೆ ಮೇಲೆ ಆಗುವ ಅನಾಹುತಗಳನ್ನು ತಡೆಗಟ್ಟಬಗಹುದೆಂದು ನಂದಗಡ ಠಾಣೆಯ ಪಿ.ಎಸ್.ಐ ಈರಣ್ಣಾ ರಿತ್ತಿ ಹೇಳಿದರು.
ತಾಲೂಕಿನ ಬೀಡಿ ಗ್ರಾಮದ ನೆಹರೂ ಮೆಮೊರಿಯಲ್ ಕಾಲೇಜಿನಲ್ಲಿ ನಂದಗಡ ಪೋಲಿಸ್ ಠಾಣೆ ವತಿಯಿಂದ ಹಮ್ಮಿಕೊಂಡಂತಹ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
` ಯುವಜನತೆ ಹೆಚ್ಚಿನ ಪ್ರಮಾಣದಲ್ಲಿ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಜೀವನ ಹಾಳು ಮಾಡಿಕೊಂಡು, ಕುಟುಂಬಸ್ಥರಿಗೆ ಕಷ್ಟ ಭಾರವಾಗುತ್ತಿದ್ದಾರೆ. ಜೋತೆಗೆ ಮದ್ಯಪಾನ ಸೇವಿಸಿ ಹಾಗೂ ವಾಹನ ಕಂಟ್ರೋಲ್ ಆಗದ ರೀತಿ ವಾಹನ ಚಲಾವಣೆ ಮಾಡುವುದರಿಂದ ಹೆಚ್ಚಿನ ರಸ್ತೆ ಅಪಘಾತಗಳು ಆಗುತ್ತಿವೆ. ಆದಷ್ಟೂ ಇಂತಹ ಚಟುವಟಿಕೆಗಳಿಂದ ಆದಷ್ಟೂ ದೂರವಿರಬೇಕೆಂದು ಕರೆ ನೀಡಿದರು. ಈ ಸಂಧರ್ಭದಲ್ಲಿ ಬೀಡಿ ನೆಹರೂ ಮೆಮೊರಿಯಲ್ ಕಾಲೇಜಿನ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಹಾಜರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 