31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ
ಖಾನಾಪುರ: ಇತ್ತಿಚಿನ ದಿನಗಳಲ್ಲಿ ಯುವಜನತೆ ವಾಹನಗಳನ್ನು ಚಲಾಯಿಸುವಾಗ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಿದರೆ ರಸ್ತೆ ಮೇಲೆ ಆಗುವ ಅನಾಹುತಗಳನ್ನು ತಡೆಗಟ್ಟಬಗಹುದೆಂದು ನಂದಗಡ ಠಾಣೆಯ ಪಿ.ಎಸ್.ಐ ಈರಣ್ಣಾ ರಿತ್ತಿ ಹೇಳಿದರು.
ತಾಲೂಕಿನ ಬೀಡಿ ಗ್ರಾಮದ ನೆಹರೂ ಮೆಮೊರಿಯಲ್ ಕಾಲೇಜಿನಲ್ಲಿ ನಂದಗಡ ಪೋಲಿಸ್ ಠಾಣೆ ವತಿಯಿಂದ ಹಮ್ಮಿಕೊಂಡಂತಹ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
` ಯುವಜನತೆ ಹೆಚ್ಚಿನ ಪ್ರಮಾಣದಲ್ಲಿ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಜೀವನ ಹಾಳು ಮಾಡಿಕೊಂಡು, ಕುಟುಂಬಸ್ಥರಿಗೆ ಕಷ್ಟ ಭಾರವಾಗುತ್ತಿದ್ದಾರೆ. ಜೋತೆಗೆ ಮದ್ಯಪಾನ ಸೇವಿಸಿ ಹಾಗೂ ವಾಹನ ಕಂಟ್ರೋಲ್ ಆಗದ ರೀತಿ ವಾಹನ ಚಲಾವಣೆ ಮಾಡುವುದರಿಂದ ಹೆಚ್ಚಿನ ರಸ್ತೆ ಅಪಘಾತಗಳು ಆಗುತ್ತಿವೆ. ಆದಷ್ಟೂ ಇಂತಹ ಚಟುವಟಿಕೆಗಳಿಂದ ಆದಷ್ಟೂ ದೂರವಿರಬೇಕೆಂದು ಕರೆ ನೀಡಿದರು. ಈ ಸಂಧರ್ಭದಲ್ಲಿ ಬೀಡಿ ನೆಹರೂ ಮೆಮೊರಿಯಲ್ ಕಾಲೇಜಿನ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಹಾಜರಿದ್ದರು.
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ 