ಬಾಬು ಜಗಜೀವನರಾಂ ಅವರ 39ನೇ ಪುಣ್ಯಸ್ಮರಣೆ
39th death anniversary of Babu Jagjivanaram
ಗದಗ 06: ಗದಗ ಜಿಲ್ಲಾ ಮಾದಿಗರ ಹೊರಟ ಸಮಿತಿ ವತಿಯಿಂದ ದಿನಾಂಕ 06/06/2025 ರಂದು ಹಸಿರು ಕ್ರಾಂತಿ ಹರಿಕಾರ ರಾಷ್ಟ್ರನಾಯಕ, ಭಾರತದ ಮಾಜಿ ಉಪಪ್ರಧಾನ ಮಂತ್ರಿ ಬಾಬು ಜಗಜೀವನರಾಂ ಅವರ 39ನೇ ಪುಣ್ಯಸ್ಮರಣೆ ಅಂಗವಾಗಿ ಜಗಜೀವನರಾಂ ಭಾವಚಿತ್ರಕ್ಕೆ ಮಾಲಾರೆ್ಣ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ, ಯುವರಾಜ್ ಬಳ್ಳಾರಿ, ದಂಡಕ್ಕಾ ಬಳ್ಳಾರಿ, ನಾಗಪ್ಪ ಕೆ. ಬಳ್ಳಾರಿ, ಅಣ್ಣಪ್ಪ ಬಳ್ಳಾರಿ, ಯಶೋಧ ಬಳ್ಳಾರಿ, ಕವಿತಾ ಬಳ್ಳಾರಿ, ಅನ್ನಕ್ಕ ಬಳ್ಳಾರಿ, ರಾಮಾಂಜಲಿ ಗುತ್ತಿ, ಶಾಂತಾ ಬಳ್ಳಾರಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.ಯುವರಾಜ್ ಬಳ್ಳಾರಿ9481522767
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 