ವಿವಿಧ ಸಂಘ, ಸಂಸ್ಥೆಗಳಿಂದ ಸಿಎಂ ಪರಿಹಾರ ನಿಧಿಗೆ 49.76ಲಕ್ಷ ದೇಣಿಗೆ
ಬಳ್ಳಾರಿ,ಮೇ 29 : ಕೋವಿಡ್-19ಗಾಗಿ ಸರಕಾರಕ್ಕೆ ನೆರವಾಗುವ ದೃಷ್ಟಿಯಿಂದ ಜಿಲ್ಲಾ ಸಹಕಾರ ಇಲಾಖೆ ವತಿಯಿಂದ ವಿವಿಧ ಸಹಕಾರ ಸಂಘ, ಬ್ಯಾಂಕ್ಗಳಿಂದ ಚೆಕ್/ಡಿಡಿ ಮತ್ತು ಆರ್ಟಿಜಿಎಸ್ ಮುಖಾಂತರ ಸಂಗ್ರಹಿಸಿದ ರೂ.49.76ಲಕ್ಷ ರೂ.ಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರ ಮೂಲಕ ಸಹಕಾರ ಸಂಘಗಳ ಉಪ ನಿಬಂಧಕಿ ಡಾ.ಸುನೀತಾ ಸಿದ್ರಾಮ ಅವರು ಶುಕ್ರವಾರ ಹಸ್ತಾಂತರಿಸಿದರು.
ಕೊರೊನಾ ವೈರಸ್ನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸಕರ್ಾರಕ್ಕೆ ಆಥರ್ಿಕವಾಗಿ ನೆರವಾಗುವ ಹಿನ್ನಲೆಯಲ್ಲಿ ಜಿಲ್ಲೆಯ 57 ವಿವಿಧ ಸಂಘಗಳು ಚೆಕ್/ಡಿಡಿಗಳ ಮೂಲಕ 12.47 ಲಕ್ಷ ರೂ., 205 ಸಂಘ-ಸಂಸ್ಥೆಗಳು ಆರ್ಟಿಜಿಎಸ್ ಮೂಲಕ 26.07 ಲಕ್ಷ ರೂ. ಮತ್ತು 4 ಸಂಘಗಳು ಜಿಲ್ಲಾಧಿಕಾರಿಗಳ ಮೂಲಕ 11.22 ಲಕ್ಷ ರೂ.ಗಳು ಸೇರಿದಂತೆ ಒಟ್ಟಾರೆ 266 ಸಂಘ-ಸಂಸ್ಥೆಗಳಿಂದ 49.76 ಲಕ್ಷ ರೂ.ಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಂದಾಯ ಮಾಡಲಾಗಿದೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 