ವಿವಿಧ ಸಂಘ, ಸಂಸ್ಥೆಗಳಿಂದ ಸಿಎಂ ಪರಿಹಾರ ನಿಧಿಗೆ 49.76ಲಕ್ಷ ದೇಣಿಗೆ
ಬಳ್ಳಾರಿ,ಮೇ 29 : ಕೋವಿಡ್-19ಗಾಗಿ ಸರಕಾರಕ್ಕೆ ನೆರವಾಗುವ ದೃಷ್ಟಿಯಿಂದ ಜಿಲ್ಲಾ ಸಹಕಾರ ಇಲಾಖೆ ವತಿಯಿಂದ ವಿವಿಧ ಸಹಕಾರ ಸಂಘ, ಬ್ಯಾಂಕ್ಗಳಿಂದ ಚೆಕ್/ಡಿಡಿ ಮತ್ತು ಆರ್ಟಿಜಿಎಸ್ ಮುಖಾಂತರ ಸಂಗ್ರಹಿಸಿದ ರೂ.49.76ಲಕ್ಷ ರೂ.ಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರ ಮೂಲಕ ಸಹಕಾರ ಸಂಘಗಳ ಉಪ ನಿಬಂಧಕಿ ಡಾ.ಸುನೀತಾ ಸಿದ್ರಾಮ ಅವರು ಶುಕ್ರವಾರ ಹಸ್ತಾಂತರಿಸಿದರು.
ಕೊರೊನಾ ವೈರಸ್ನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸಕರ್ಾರಕ್ಕೆ ಆಥರ್ಿಕವಾಗಿ ನೆರವಾಗುವ ಹಿನ್ನಲೆಯಲ್ಲಿ ಜಿಲ್ಲೆಯ 57 ವಿವಿಧ ಸಂಘಗಳು ಚೆಕ್/ಡಿಡಿಗಳ ಮೂಲಕ 12.47 ಲಕ್ಷ ರೂ., 205 ಸಂಘ-ಸಂಸ್ಥೆಗಳು ಆರ್ಟಿಜಿಎಸ್ ಮೂಲಕ 26.07 ಲಕ್ಷ ರೂ. ಮತ್ತು 4 ಸಂಘಗಳು ಜಿಲ್ಲಾಧಿಕಾರಿಗಳ ಮೂಲಕ 11.22 ಲಕ್ಷ ರೂ.ಗಳು ಸೇರಿದಂತೆ ಒಟ್ಟಾರೆ 266 ಸಂಘ-ಸಂಸ್ಥೆಗಳಿಂದ 49.76 ಲಕ್ಷ ರೂ.ಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಂದಾಯ ಮಾಡಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 