ರಾಜ್ಯಕ್ಕೆ 4ನೇ ರ್ಯಾಂಕ್: ಕಾವೇರಿ ಮಲ್ಲಾಪೂರೆಗೆ ಸನ್ಮಾನ
4th rank for the state: Honor to Kaveri Mallapore
ರಾಯಬಾಗ 10: ಪಿಯುಸಿ ದ್ವಿತೀಯ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದ ತಾಲೂಕಿನ ನಿಪನಾಳ ಗ್ರಾಮದ ವಿದ್ಯಾರ್ಥಿನಿ ಕಾವೇರಿ ಮಲ್ಲಾಪೂರೆ ಅವರನ್ನು ಇತ್ತಿಚೆಗೆ ಜಿಲ್ಲಾಡಳಿತದಿಂದ ಸತ್ಕರಿಸಲಾಯಿತು.
ಡಿಸಿ ಮೊಹ್ಮದ ರೋಷನ್, ಜಿ.ಪಂ.ಸಿಇಒ ರಾಹುಲ್ ಶಿಂದೆ, ಎಸ್ಪಿ ಡಾ.ಭೀಮಾಶಂಕರ ಗುಳೇದ, ಅಕ್ರಮ ಪಾಷಾ, ಅನೀಲ ಬಸ್ತವಾಡೆ, ಸುರೇಂದ್ರ ಪೋತದಾರ, ರೇವಪ್ಪ ಮಲ್ಲಾಪೂರೆ, ಈರಣ್ಣ ಮಲ್ಲಾಪೂರೆ, ಮಹಾದೇವಿ ಮಲ್ಲಾಪೂರೆ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 