ಗಂಗೂಲಿಯಿಂದ 50 ಲಕ್ಷ ಮೌಲ್ಯದ ಅಕ್ಕಿ ದಾನ!
ನವದೆಹಲಿ, ಮಾ 26,ಕೊರೊನಾ-19 ವೈರಸ್ ಸೋಂಕಿನ ವಿರುದ್ಧದ ಭಾರತದ ಹೋರಾಟ ಮುಂದುವರಿದಿದೆ. ಈ ಮಧ್ಯೆ ಸಂಕಷ್ಟ ಹಾಗೂ ಅಗತ್ಯವಿರುವವರೆಗೆ ನೆರವಾಗಲು ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಅಕ್ಕಿ ನೀಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ವಾಗ್ದಾನ ಮಾಡಿದ್ದಾರೆ. ಸುರಕ್ಷತೆ ಮತ್ತು ಭದ್ರತೆಗಾಗಿ ಸರಕಾರಿ ಶಾಲಾಕಟ್ಟದಲ್ಲಿರುವವರೆಗೆ ಸೌರವ್ ಗಂಗೂಲಿ ಮತ್ತು ಲಾಲ್ ಬಾಬೆ ರೈಸ್ ಅವರು ಸಮಾರು 50 ಲಕ್ಷ ರೂ. ಮೌಲ್ಯ ಅಕ್ಕಿಯನ್ನು ಕೊಡುವುದಾಗಿ ಹೇಳಿದ್ದಾರೆ ಎಂದು ಬಂಗಾಳ ಕ್ರಿಕೆಟ್ ಸಂಸ್ಥೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ. "ಅಗತ್ಯವಿರುವವರಿಗೆ ಉಚಿತ ಅಕ್ಕಿ ನೀಡಲು ಲಾಲ್ ಬಾಬಾ ರೈಸ್ ಅವರೊಂದಿಗೆ ಸೌರವ್ ಗಂಗೂಲಿ, ಸುರಕ್ಷತೆ ಮತ್ತು ಭದ್ರತೆಗಾಗಿ ಸರ್ಕಾರಿ ಶಾಲೆಗಳಲ್ಲಿ50 ಲಕ್ಷ ರೂ. ಮೌಲ್ಯದ ಉಚಿತ ಅಕ್ಕಿ ನೀಡಲು ಮುಂದಾಗಿರುವುದು ಗಮನ ಸೆಳೆಯುತ್ತದೆ. ಗಂಗೂಲಿಯ ಈ ಉಪಕ್ರಮ ರಾಜ್ಯದ ಇತರ ನಾಗರಿಕರಿಗೆ ಸೇವೆ ಸಲ್ಲಿಸಲು ಇದೇ ರೀತಿಯ ಉಪಕ್ರಮಗಳನ್ನು ತೆಗೆದುಕೊಳ್ಳಲು ಪ್ರೋತ್ಸಾಹಿಸುತ್ತದೆ ಎಂದು ಭಾವಿಸುತ್ತೇವೆ, ಬಂಗಾಳ ಕ್ರಿಕೆಟ್ ಸಂಸ್ಥೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 