ಪರೀಕ್ಷಾ ಪೇ ಚರ್ಚೆ ಸಂವಾದಲ್ಲಿ 50 ದಿವ್ಯಾಂಗ ವಿದ್ಯಾರ್ಥಿಗಳು ಭಾಗಿ
ನವದೆಹಲಿ, ಜ, 19 : ನಾಳೆ ನಡೆಯಲಿರುವ ಪರೀಕ್ಷಾ ಪೇ ಚರ್ಚೆ ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ ದೇಶದ ವಿವಿಧ ಶಾಲೆಗಳ 50 ದಿವ್ಯಾಂಗ ವಿದ್ಯಾರ್ಥಿಗಳು ಪ್ರಧಾನಿ ಜೊತೆ ಸಂವಾದ ನಡೆಸಲಿದ್ದಾರೆ.
ರಾಷ್ಟ್ರ ರಾಜಧಾನಿ ನವದೆಹಲಿಯ ತಾಲ್ಕೊಟರಾ ಕ್ರೀಡಾಂಗಣಲದಲ್ಲಿ ಪರೀಕ್ಷಾ ಪೇ ಚರ್ಚೆ ಕಾರ್ಯಕ್ರಮ ನಡೆಯಲಿದೆ. ಪರೀಕ್ಷಾ ಒತ್ತಡದಿಂದ ಹೊರಬರುವ ಬಗ್ಗೆ ಪ್ರಧಾನಿ ಮೋದಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿದ್ದಾರೆ.
ವಿವಿಧ ರಾಜ್ಯಗಳ ವಿದ್ಯಾರ್ಥಿಗಳಿಗೆ ಈ ಅವಕಾಶ ಸಿಕ್ಕಿದೆ ಎಂದು ಮಾನವ ಸಂಪನ್ಮೂಲ ಇಲಾಖೆ ಸಚಿವಾಲಯದ ಜಂಟಿ ನಿರ್ದೇಶಕಿ ಆರ್ಸ್ ಮೀನಾ ತಿಳಿಸಿದ್ದಾರೆ.
ಪರೀಕ್ಷಾ ಒತ್ತಡವನ್ನು ನಿಭಾಯಿಸು' ಎಂಬ ಪರಿಕಲ್ಪನೆಯಲ್ಲಿ ಚಿತ್ರಕಲೆ ಸ್ಪರ್ದೇಯನ್ನು ಏರ್ಪಡಿಸಿ, ವಿಶೇಷ ಚೇತನ ಮಕ್ಕಳನ್ನು ಸಂವಾದಕ್ಕೆ ಆಯ್ಕೆ ಮಾಡಲಾಗಿದೆ. ಅತ್ಯುತ್ತಮ ಚಿತ್ರಕಲೆಗಳನ್ನು ಪರೀಕ್ಷಾ ಪೇ ಚರ್ಚೆ ಕಾರ್ಯಕ್ರಮದ ವೇಳೆ ಪ್ರದರ್ಶನಕ್ಕಿಡಲಾಗುತ್ತದೆ.ಕಳೆದ ವರ್ಷ 1.4 ಲಕ್ಷ ವಿದ್ಯಾರ್ಥಿಗಳು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಬಂಧ ಬರೆದಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 