ಕೆ.ಎಸ್.ಇನಾಮತಿ ದಂಪತಿಗಳಿಗೆ 50ನೇ ವಿವಾಹ ವಾರ್ಷಿಕೊತ್ಸವ
ಹುಬ್ಬಳ್ಳಿ 09: ಬಸವ ಕೇಂದ್ರದ ಕ್ರೀಯಾಶೀಲ ಸದಸ್ಯರು, ನಿವೃತ್ತ್ ಬ್ಯಾಂಕ್ ಉದ್ಯೋಗಿ ಕೆ.ಎಸ್.ಇನಾಮತಿ ಅವರ 50ನೇ ವಿವಾಹ ವಾರ್ಷಿಕೊತ್ಸವದ ಶುಭ ಸಂದರ್ಭದಲ್ಲಿ ಬಸವಕೇಂದ್ರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಸವತತ್ವ ಪ್ರಸಾರಕರು, ಚಿಂತಕರು, ನಿಷ್ಠಾ ಬಸವ ಭಕ್ತರಾದ ಕೆ.ಎಸ್.ಇನಾಮತಿ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಅಭಿನಂದನೆಗಳನ್ನು
ಸಲ್ಲಿಸಲಾಯಿತು.
ನಿಲಾಂಬಿಕಾ ಇನಾಮತಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಬಸವಕೇಂದ್ರದ ಕಾರ್ಯದರ್ಶಿ ಡಾ. ಪ್ರಕಾಶ ಮುನ್ನೋಳಿ, ಅಧ್ಯಕ್ಷ ಪ್ರೊ ಜಿ.ಬಿ.ಹಳ್ಳಾಳ, ಕಾರ್ಯಾಧ್ಯಕ್ಷ ಪ್ರೊ ಎಸ್.ವಿ.ಪಟ್ಟಣಶೆಟ್ಟಿ, ಪ್ರೊ ಬಸವರಾಜ ಕೇಂಧೂಳಿ, ಸಿದ್ದಪ್ಪ ಹಳ್ಳಾಳ, ವಚನಾ, ನಿವೇದಿತಾ, ಎಸ್.ವಿ.ಕೊಟಗಿ, ದಾನಮ್ಮ ಕೇಂಧೂಳಿ, ಲಕ್ಷ್ಮೀ ಲಿಂಗಶೆಟ್ಟರ, ಬಸವಕೇಂದ್ರದ ಸದಸ್ಯರು, ಮುಂತಾದವರು ಇದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 