52ನೇ ಇಂಜಿನಿಯರಿಂಗ್ ದಿನ ಆಚರಣೆ
ಬೆಳಗಾವಿ, 15: ನಗರದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಒಂದಾದ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ 52ನೇ ಇಂಜಿನಿಯರ್ಸ್ ದಿನ ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ಅವಿಷ್ಕಾರ ಡಿಸೈನ್ ತಿಂಕರ್ಸ್ ಲ್ಯಾಬ್ನ್ನು ಡಾ. ಸಾವಳಗೇಶ್ವರ ದೇವರು ಮತ್ತು ಕಾರ್ಯಕ್ರಮದ ಮುಖ್ಯ ಅಥಿತಿಗಳಾದ ಇಂಜಿನಿಯರ ಮಹೇಶ ಹಿರೇಮಠ ಇವರಿಂದ ಉದ್ಘಾಟಿಸಲಾಯಿತು.
ಡಾ. ಸಾವಳಗೇಶ್ವರ ದೇವರು ತಮ್ಮ ಆಶೀರ್ವಚನದಲ್ಲಿ ಎಲ್ಲ ವಿದ್ಯಾಥರ್ಿಗಳ ಕುರಿತು ಇಂಜಿನಿಯರ ವಿಶ್ವೇಶ್ವರಯ್ಯ ಅವರನ್ನು ಆದರ್ಶ ವ್ಯಕ್ತಿಯನ್ನಾಗಿ ಸ್ವೀಕರಿಸಿ ಅವರ ತತ್ವಗಳನ್ನು ಪಾಲಿಸಬೇಕೆಂದು ಸಲಹೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 