ರಾಜ್ಯದಲ್ಲಿ ಹೊಸದಾಗಿ 63 ಕರೋನಾ ಸೋಂಕಿತರ ಪತ್ತೆ, ಹಾಸನವೊಂದರಲ್ಲೇ 21 ಪ್ರಕರಣ ದೃಢ
ಬೆಂಗಳೂರು, ಮೇ 20,ರಾಜ್ಯದಲ್ಲಿ ಹೊಸದಾಗಿ 63 ಕೊರೋನಾ ಪ್ರಕರಣಗಳು ವರದಿಯಾಗಿವೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 1458ಕ್ಕೆ ಏರಿಕೆಯಾಗಿದೆ. ಈ ಪೈಕಿ 553 ಮಂದಿ ಗುಣಮುಖರಾಗಿದ್ದು, 41 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಹಾಸನವೊಂದರಲ್ಲೇ 21 ಪ್ರಕರಣ ದೃಢಪಟ್ಟಿವೆ. ಮಂಗಳವಾರ ಸಂಜೆ 5ರಿಂದ ಬುಧವಾರ ಮಧ್ಯಾಹ್ನದವರೆಗೆ ಬೆಂಗಳೂರು ನಗರದಲ್ಲಿ 4, ಮಂಡ್ಯದಲ್ಲಿ 8, ಕಲಬುರಗಿಯಲ್ಲಿ 7, ಬೀದರ್ ನಲ್ಲಿ 10, ಹಾಸನದಲ್ಲಿ 21, ದಕ್ಷಿಣ ಕನ್ನಡದಲ್ಲಿ 1, ಉಡುಪಿಯಲ್ಲಿ 6, ತುಮಕೂರಿನಲ್ಲಿ 4, ಯಾದಗಿರಿಯಲ್ಲಿ 1 ಪ್ರಕರಣಗಳು ವರದಿಯಾಗಿವೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 