75ನೇ ಸಂವಿಧಾನ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಪ್ರತಿಜ್ಞೆ ಮಾಡುವ ಮೂಲಕ ಸಂವಿಧಾನ ಆಚರಣೆ: ಎಸ್. ಡಿ. ಮುಡೆಣ್ಣವರ
75ನೇ ಸಂವಿಧಾನ ದಿನಾಚರಣೆ
75ನೇ ಸಂವಿಧಾನ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಪ್ರತಿಜ್ಞೆ ಮಾಡುವ ಮೂಲಕ ಸಂವಿಧಾನ ಆಚರಣೆ: ಎಸ್. ಡಿ. ಮುಡೆಣ್ಣವರ
ಮುಂಡಗೋಡ 27 : ಪಟ್ಟಣದ ಆದಿಜಾಂಬ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 75ನೇ ಸಂವಿಧಾನ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಪ್ರತಿಜ್ಞೆ ಮಾಡುವ ಮೂಲಕ ಸಂವಿಧಾನ ಆಚರಣೆ ಮಾಡಿದರು. ಎಸ್. ಡಿ. ಮುಡೆಣ್ಣವರ ಮಾತನಾಡುತ್ತಾ ಇಂದು ನಾವೆಲ್ಲರು ಸಂವಿಧಾನದ ಮಹತ್ವ ತಿಳಿಯಬೇಕಾಗಿದೆ ಪ್ರತಿಯೊಬ್ಬರು ಸಂವಿಧಾನ ಗೌರವ ನೀಡಬೇಕು ಮತ್ತು ಅದರ ಘನತೆಯನ್ನು ಹೆಚ್ಚಿಸುವ ಕೆಲಸ ಮಾಡಬೇಕು ಡಾ. ಬಿ. ಆರ್. ಅಂಬೇಡ್ಕರ್ ರವರ ತ್ಯಾಗದ ಮತ್ತು ಪರಿಶ್ರಮದಿಂದ ಇಂದು ಲಿಖಿತವಾದ ಮತ್ತು ಜಗತ್ತಿನಲ್ಲಿ ಅತ್ಯಂತ ದೊಡ್ಡ ಸಂವಿಧಾನ ಹೊಂದಿದ ರಾಷ್ಟವಾಗಿದೆ.ರಾಷ್ಟ್ರವನ್ನು ಪ್ರೀತಿಸುವ ಜೊತೆಯಲ್ಲಿ ಸಂವಿಧಾನವನ್ನು ಚನ್ನಾಗಿ ಓದಿ ಅರ್ಥೈಸಿ ಅದರ ಮಹತ್ವ ತಿಳಿಯಬೇಕು ಹಾಗೂ ಸಂವಿಧಾನ ಪೀಠಿಕೆ ಅತ್ಯಂತ ಸಮಾನತೆಯ ಸೂತ್ರವನ್ನು ತಿಳಿಸುತ್ತದೆ. ಪೀಠಿಕೆ ಇಡಿ ಸಂವಿಧಾನದ ಅಶಯವನ್ನು ಎತ್ತಿಹಿಡಿಯುತ್ತದೆ. ಎಲ್ಲರೂ ಒಂದಾಗಿ ಜಾತ್ಯತೀತ ಭಾವನೆಯಲ್ಲಿ ಬಾಳಯೋಣ ಎಂದು ಎಸ್. ಡಿ. ಮುಡೆಣ್ಣವರ ಹೇಳಿದರು.ಶ್ರೀ. ಆರ್. ಎಸ್. ಅಕ್ಕಿವಳ್ಳಿ ಪ್ರತಿಜ್ಞೆ ಭೂದಿಸಿದರು. ಶ್ರೀ. ಎಂ. ಎಸ್. ಪಾಟೀಲ್, ಶ್ರೀ. ಮತಿ. ಪಿ. ಸಿ. ಐನಪುರ, ಆರ್. ಬಿ. ಚವ್ಹಾಣ, ಶ್ರೀ. ಎಸ್. ಸಿ. ಪಾಟೀಲ, ಎಂ. ಕೆ. ಕೊಂಡೋಜಿ ಹಾಗೂ ಮುಂತಾದವರು ಇದ್ದರು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 