76ನೇ ಗಣರಾಜ್ಯೋತ್ಸವ ದಿನಾಚರಣೆ
76th Republic Day Celebration
76ನೇ ಗಣರಾಜ್ಯೋತ್ಸವ ದಿನಾಚರಣೆ
ಯಮಕನಮರಡಿ 27: ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಹಾವಿದ್ಯಾಲಯದ ಪ್ರಾಚಾರ್ಯರಾದ ಎಸ್.ಎ.ರಾಮನಕಟ್ಟಿ ಧ್ವಜಾರೋಹಣ ಮಾಡಿ ವಿದ್ಯಾರ್ಥಿಗನ್ನುದ್ದೇಶಿಸಿ ಮಾತನಾಡಿದರು.
ಬಿ.ಬಿ.ಕೊಡ್ಲಿ ಉಪನ್ಯಾಸಕರು ಹಾಗೂ ಎನ್.ಎಸ್ಎಸ್. ಅಧಿಕಾರಿ ಮಾತಾನಾಡಿ ಸಂವಿಧಾನ ರಚನೆ ಹಿನ್ನೆಲೆ ಹಾಗೂ ರಾಷ್ಟ್ರೀಯ ಏಕತೆಯ ಮಹತ್ವ ದೇಶದ ಇತ್ತೀಚಿನ ಸವಾಲು ಹಾಗೂ ಸಾಧನೆಗಳ ಕುರಿತು ಮಾತನಾಡಿದರು. ಎಸ್.ಆರ್.ತಬರಿ ಕಾರ್ಯಕ್ರಮ ನಿರೂಪಿಸಿ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಸಿದ್ದಪ್ಪ ಶಿಳ್ಳಿ, ಶಿವಕುಮಾರ ಪೋದಾರ ಭರಮಾ ಧೂಪದಾಳಿ ಇವರು ಹಾಜರಿದ್ದರು.
ಇಂದು ನಡೆದ ಸಮಾರಂಭದಲ್ಲಿ ಎನ್.ಎಸ್.ಎಸ್.ಕಾರ್ಯಕಲಾಪಗಳ ಸಮಾರೋಪ ಕಾರ್ಯಕ್ರಮವನ್ನು ಕೂಡ ಜರುಗಿಸಲಾಯಿತು. ಕು.ವಿದ್ಯಾ ಅರ್ಥಶಾಸ್ತ್ರ ಉಪನ್ಯಾಸಕಿ ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲರಿಗೂ ವಂದನೆಗಳನ್ನು ಸಲ್ಲಿಸಿದರು.
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ 