ವಾರ್ತಾ ಇಲಾಖೆಯಲ್ಲಿ 76 ನೇ ಗಣರಾಜ್ಯೋತ್ಸವ ದಿನಾಚರಣೆ
76th Republic Day Celebration in News Department
ವಾರ್ತಾ ಇಲಾಖೆಯಲ್ಲಿ 76 ನೇ ಗಣರಾಜ್ಯೋತ್ಸವ ದಿನಾಚರಣೆ
ಬಳ್ಳಾರಿ 26: 76ನೇ ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಆವರಣದಲ್ಲಿ ಇಲಾಖೆಯ ಪ್ರಥಮ ದರ್ಜೆ ಸಹಾಯಕ ವಿ.ಸಿ.ಗುರುರಾಜ ಅವರು ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಗಣರಾಜ್ಯೋತ್ಸವದ ದಿನಾಚರಣೆಯ ಶುಭಾಷಯ ತಿಳಿಸಿದರು.ಈ ವೇಳೆ ಕಚೇರಿಯ ಸಿಬ್ಬಂದಿಗಳಾದ ವಿಜಯಕುಮಾರ, ರೋಜ ಮೇರಿ, ವಿ.ಹನುಮಂತ, ಮಲ್ಲೇಶಪ್ಪ, ಶ್ರೀಧರ್ ಕವಾಲಿ, ಹನುಮೇಶ, ತೇಜ, ದಿವಾಕರ, ಪತ್ರಕರ್ತರಾದ ಮಲ್ಲಿಕಾರ್ಜುನ ಚಿಲ್ಕರಾಗಿ, ರಮೇಶ್ ಹಾಗು ಪೀರಸಾಬ್ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 