ಸರ್ಕಾರಿ ನಿವೃತ್ತಿ ನೌಕರರ ಸಂಘದ ಜಿಲ್ಲಾ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವ
76th Republic Day at District Office of Government Retired Employees Association
ಸರ್ಕಾರಿ ನಿವೃತ್ತಿ ನೌಕರರ ಸಂಘದ ಜಿಲ್ಲಾ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವ
ಬಳ್ಳಾರಿ 27: 76ನೇ ಗಣರಾಜ್ಯೋತ್ಸವ ಅಂಗವಾಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ರಾಜ್ಯ ಸರ್ಕಾರಿ ನಿವೃತ್ತಿ ನೌಕಕರ ಸಂಘದ ಬಳ್ಳಾರಿ ಜಿಲ್ಲಾ ಕಚೇರಿಯಲ್ಲಿ ಭಾನುವಾರ ಧ್ವಜಾರೋಹಣಾ ಕಾರ್ಯಕ್ರಮ ನಡೆಯಿತು.ಶಿಕ್ಷಣ ಇಲಾಖೆಯ ನಿವೃತ್ತ ಮಾಜಿ ಮೋಕಾ ಕ್ಲಸ್ಟರ್ ಸಿಆರ್ಪಿ ಪಿ.ಅಂಜಿನಿ ಅವರು ಜಿಲ್ಲಾ ಸರ್ಕಾರಿ ನಿವೃತ್ತಿ ನೌಕಕರ ಸಂಘದ ಕಚೇರಿಗೆ ರೂ.7001/- ಗಳ ಚೆಕ್ ವಿತರಣೆ ಮಾಡಿದರು.ನಿವೃತ್ತ ಉಪ ತಹಶೀಲ್ದಾರ್ ಬಿ.ಅರ್ಜುನಪ್ಪ ಅವರು ಮಾತನಾಡಿ, ನಿವೃತ್ತಿ ನಂತರವೂ ಸಹಕಾರ ಮತ್ತು ದೇಣಿಗೆ ನೀಡುವ ಮನೋಭಾವ ಬೆಳೆಸಿಕೊಳ್ಳುವುದು ನಾಗರಿಕರ ಧರ್ಮ. ಇಂತಹ ಮನೋಭಾವ ಎಲ್ಲರಲ್ಲಿಯೂ ಮೂಡಬೇಕು ಎಂದರು.ಈ ವೇಳೆ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಮರಿಶಾಂತ ಕುಮಾರ್, ಜಿಲ್ಲಾ ಕಾರ್ಯದರ್ಶಿ ಹಾಗೂ ನಿವೃತ್ತ ಮುಖ್ಯ ಗುರುಗಳಾದ ಜಿ.ದೇವೆಂದ್ರ್ಪ, ನಿವೃತ್ತಿ ಶಿಕ್ಷಕರಾದ ಸತ್ಯಮ್ಮ, ಆರೋಗ್ಯ ಇಲಾಖೆಯ ನಿವೃತ್ತಿ ನೌಕರರಾದ ಅಬ್ದುಲ್ ರಾವೂಫ್ ಸೇರಿದಂತೆ ಇತರರು ಇದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 