7ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ
7th Annual Sri Ayyappa Swami Mahapuja
ಯರಗಟ್ಟಿ 15: ಸಮೀಪದ ಮುರಕಟ್ನಾಳ ಗ್ರಾಮದ ಅಯ್ಯಪ್ಪ ಭಕ್ತವೃಂದಿದ್ದ 7ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆಯು ಬಸವೇಶ್ವರ ರಂಗ ಮಂದಿರದಲ್ಲಿ ಜರುಗಿತು.
ಸಾಲಹಳ್ಳಿ ರುದ್ರಗೌಡ ಗುರುಸ್ವಾಮಿಗಳು ಬಹು ವಿಜೃಂಭಣೆಯಿಂದ ಪೂಜೆಯ ವಿದಿ ವಿದಾನಗಳನ್ನು ನೇರವೇರಿಸಿದರು.ಈ ವೇಳೆ ಅಯ್ಯಪ್ಪಸ್ವಾಮಿ ಅಭಿಷೇಕ, ಪುಷ್ಪಾರ್ಚನೆ, ಬಿಲ್ವಾರ್ಚನೆ, ಮಹಾಮಂಗಳಾರತಿ ನಂತರ ಮಹಾಪ್ರಸಾದ ಜರುಗಿತು.ಈ ಸಂದರ್ಭದಲ್ಲಿ ಕಟಕೋಳ ಈರಣ್ಣಾ ಗುರುಸ್ವಾಮಿಗಳು, ಸತ್ತಿಗೇರಿ ಈರಣ್ಣಾ ಗುರುಸ್ವಾಮಿಗಳು, ಕೆ.ಚಂದರಗಿ ಬಸವರಾಜ ಗುರುಸ್ವಾಮಿಗಳು, ಬನ್ನೂರ ಶಿಂಧೆ ಗುರುಸ್ವಾಮಿಗಳು, ಉದಪುಡಿ ಕೃಷ್ಣಾ ಗುರುಸ್ವಾಮಿಗಳು, ಕೊಡ್ಲಿವಾಡ ರಮೇಶ ಗುರುಸ್ವಾಮಿಗಳು, ಮುರಕಟ್ನಾಳ ಸೋಮು ಗುರುಸ್ವಾಮಿಗಳು ಸೇರಿದಂತೆ ಸುತ್ತಲಿನ ಗ್ರಾಮಗಳ ಗುರುಸ್ವಾಮಿಗಳು ಮತ್ತು ಮಾಲಾದಾರಿಗಳು ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 