ಇಂದು ಅಂಜನಾದ್ರಿ ಬೆಟ್ಟಕ್ಕೆ 80 ಹನುಮ ಮಾಲಾಧಾರಿಗಳ ಪ್ರಯಾಣ
80 Hanuman Maladharis journey to Anjanadri hill today
ಇಂದು ಅಂಜನಾದ್ರಿ ಬೆಟ್ಟಕ್ಕೆ 80 ಹನುಮ ಮಾಲಾಧಾರಿಗಳ ಪ್ರಯಾಣ
ಯಮಕನಮರಡಿ 11: ಯಮಕನಮರಡಿಯಿಂದ ಅಂಜನಾದ್ರಿ ಬೆಟ್ಟಕ್ಕೆ 80 ಜನ ಹನುಮ ಮಾಲಾಧಾರಿಗಳು ಪ್ರಯಾಣ ಬೆಳೆಸಲಿದ್ದಾರೆ.
ದಿ. 11ರಂದು ಮುಂಜಾನೆ ಹೋಮ ಹವನ ಇತ್ಯಾದಿ ಕಾರ್ಯಕ್ರಮಗಳನ್ನು ಮುಗಿಸಿ ಹತ್ತರಗಿ ಸದ್ಗುರು ಹರಿ ಕಾಕಾ ಗೋಸಾವಿ ಋಗ್ವೇದಿ ಭಾಗವತ ವೈಷ್ಣವ ಶ್ರೀಮಠದ ಪೀಠಾಧೀಶರಾದ ಡಾಕ್ಟರ್ ಆನಂದ ಮಹಾರಾಜ್ ಗೋಸಾವಿಯವರು ಸುಮಾರು 80 ಜನ ಮಾಲಾಧಾರಿಗಳನ್ನು ಆಶೀರ್ವದಿಸಿ ಮಾಲಾರೆ್ಣ ಮಾಡಿದರು. ಸಂಜೆ ಶೋಭಾಯಾತ್ರೆ ಜರುಗಿತು.ದಿನಾಂಕ 12ರಂದು ಯಮುಕನಮರಡಿ ಗ್ರಾಮದಿಂದ ಪ್ರಯಾಣ ಬೆಳೆಸಲಿದ್ದು ಎಂದು ಹನುಮ ಮಾಲಾಧಾರಿ ಯುವಕ ಮಿತ್ರರು ತಿಳಿಸಿದ್ದಾರೆ.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 