800 ರೇಶನ್ ಕಿಟ್ ಜಿಲ್ಲಾಡಳಿತಕ್ಕೆ ಹಸ್ತಾಂತರ
ಬಳ್ಳಾರಿ,ಏ,03: ಆರ್ಯವೈಶ್ಯ ಅಅಸೋಸಿಯೇಶನ್ ಮತ್ತು ಬಳ್ಳಾರಿ ಜಿಲ್ಲಾ ಛೇಂಬರ್ ಆಫ್ ಕಾಮಸರ್್ ಜತೆಗೂಡಿ ತಲಾ 400 ರೇಶನ್ ಕಿಟ್ಗಳಂತೆ ಒಟ್ಟು 800 ರೇಶನ್ ಕಿಟ್ಗಳನ್ನು ಶುಕ್ರವಾರ ಬಳ್ಳಾರಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿವೆ.
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಈ ರೇಶನ್ ಕಿಟ್ಗಳನ್ನು ಸ್ವೀಕರಿಸಿ,ಇಂತಹ ಸಂಕಷ್ಟದ ಸಮಯದಲ್ಲಿ ನೆರವಿಗೆ ಬಂದಿರುವುದಕ್ಕೆ ಧನ್ಯವಾದ ಅಪರ್ಿಸಿದರು.
ಇವುಗಳನ್ನು ನಿರಾಶ್ರಿತರಿಗೆ ಮತ್ತು ನಿರ್ಗತಿಕರಿಗೆ ವಿತರಿಸಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನದರ್ೇಶಕ ರಾಜಪ್ಪ, ಡಾ.ರಮೇಶ ಗೋಪಾಲ್, ನಾಗರಾಜ, ಸೊಂತ ಗಿರಿಧರ್,ವಿ.ರವಿಕುಮಾರ್, ಕೆ.ಸುರೇಶಬಾಬು, ಅಗಡಿ ಕಾಲೋನಿ ಸ್ವಯಂಸೇವಕರು,ಗೃಹಿಣಿಯರು,ಸ್ವ ಕಾಮರ್ಿಕರು, ಆರ್ಯವೈಶ್ಯ ಅಸೋಸಿಯೇಶನ್ ಮತ್ತು ಬಳ್ಳಾರಿ ಜಿಲ್ಲಾ ಛೇಂಬರ್ ಆಫ್ ಕಾಮಸರ್್ ಸದಸ್ಯರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 