800 ರೇಶನ್ ಕಿಟ್ ಜಿಲ್ಲಾಡಳಿತಕ್ಕೆ ಹಸ್ತಾಂತರ
ಬಳ್ಳಾರಿ,ಏ,03: ಆರ್ಯವೈಶ್ಯ ಅಅಸೋಸಿಯೇಶನ್ ಮತ್ತು ಬಳ್ಳಾರಿ ಜಿಲ್ಲಾ ಛೇಂಬರ್ ಆಫ್ ಕಾಮಸರ್್ ಜತೆಗೂಡಿ ತಲಾ 400 ರೇಶನ್ ಕಿಟ್ಗಳಂತೆ ಒಟ್ಟು 800 ರೇಶನ್ ಕಿಟ್ಗಳನ್ನು ಶುಕ್ರವಾರ ಬಳ್ಳಾರಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿವೆ.
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಈ ರೇಶನ್ ಕಿಟ್ಗಳನ್ನು ಸ್ವೀಕರಿಸಿ,ಇಂತಹ ಸಂಕಷ್ಟದ ಸಮಯದಲ್ಲಿ ನೆರವಿಗೆ ಬಂದಿರುವುದಕ್ಕೆ ಧನ್ಯವಾದ ಅಪರ್ಿಸಿದರು.
ಇವುಗಳನ್ನು ನಿರಾಶ್ರಿತರಿಗೆ ಮತ್ತು ನಿರ್ಗತಿಕರಿಗೆ ವಿತರಿಸಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನದರ್ೇಶಕ ರಾಜಪ್ಪ, ಡಾ.ರಮೇಶ ಗೋಪಾಲ್, ನಾಗರಾಜ, ಸೊಂತ ಗಿರಿಧರ್,ವಿ.ರವಿಕುಮಾರ್, ಕೆ.ಸುರೇಶಬಾಬು, ಅಗಡಿ ಕಾಲೋನಿ ಸ್ವಯಂಸೇವಕರು,ಗೃಹಿಣಿಯರು,ಸ್ವ ಕಾಮರ್ಿಕರು, ಆರ್ಯವೈಶ್ಯ ಅಸೋಸಿಯೇಶನ್ ಮತ್ತು ಬಳ್ಳಾರಿ ಜಿಲ್ಲಾ ಛೇಂಬರ್ ಆಫ್ ಕಾಮಸರ್್ ಸದಸ್ಯರು ಇದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 