ನಿಜಶರಣ ಅಂಬಿಗರ ಚೌಡಯ್ಯನವರ 905ನೇ ಜಯಂತಿ ಆಚರಣೆ
905th Jayanti Celebration of Nijasaran Ambigar Chaudhary
ಯರಗಟ್ಟಿ 21: ತಾಲೂಕಾ ಆಡಳಿತದಿಂದ ತಹಶೀಲ್ದಾರ ಕಚೇರಿಯಲ್ಲಿ 12ನೇ ಶತಮಾನದ ನಿಜಶರಣ ಅಂಬಿಗರ ಚೌಡಯ್ಯನವರ 905ನೇ ಜಯಂತಿಯ ಅಂಗವಾಗಿ ತಹಶೀಲ್ದಾರ ಎಂ. ವ್ಹಿ. ಗುಂಡಪ್ಪಗೋಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸರಳವಾಗಿ ಆಚರಿಸಿದರು.
ಈ ವೇಳೆಯಲ್ಲಿ ಉಪ ತಹಶೀಲ್ದಾರ ಸಂತೋಷ ಜಾದವ, ಶಿರಸ್ತೇದಾರ ಎಸ್. ಬಿ. ಕುಲಕರ್ಣಿ, ಸ್ವರೂಪ ಚಪಳಿ, ಲಖನ ಪೂಜೇರಿ, ಶೋಭಾ ಸಿದ್ನಾಳ, ವಿಜಯ ಉಪ್ಪಿನ, ಮಂಜುನಾಥ ಬಡಿಗೇರ ಸೇರಿದಂತೆ ಹಲವರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 