ರೇಬಿಸ್ ರೋಗದ ಅಭಿಯಾನಕ್ಕೆ ಎ. ಎ. ಖಾಜಿ ಚಾಲನೆ
A. A. Qazi launches rabies campaign
ಯರಗಟ್ಟಿ 18: ತಾಲೂಕಿನ ಅಕ್ಕಿಸಾಗರ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಹಮ್ಮಿಕೊಂಡದ ರೇಬಿಸ್ ರೋಗದ ಅಭಿಯಾನಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎ. ಎ. ಖಾಜಿ ಚಾಲನೆ ನೀಡಿದರು.
ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯರುವ್ಹಿ. ಜಿ. ನಿಷಾನಿಮಠ ಹಾಗೂ ಪಶು ಸಂಗೋಪನಾ ಇಲಾಖೆಯ ತಾಲೂಕಾ ಅಧಿಕಾರಿ ಡಾ. ಎಂ. ವ್ಹಿ. ಪಾಟೀಲ, ಕಿರಿಯ ಪಶು ವೈಧ್ಯ ಪರಿಕ್ಷಕ ಜಿ. ಎಚ್. ಮಾಳಿ, ಶಿಕ್ಷಕರಾದ ಆರ್. ಎ. ಕಾಂಬಳೆ, ಎಸ್. ಡಿ. ಬಾಗೇವಾಡಿ, ಎಸ್. ಬಿ. ಬಾಳೋಜಿ, ಶ್ರೀಮತಿ ಎಸ್. ಡಿ. ಕೊಟಬಾಗಿ, ಶ್ರೀಮತಿ ಎಸ್. ಎಂ. ನಾಯ್ಕ ಸೇರಿದಂತ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 