ರೇಬಿಸ್ ರೋಗದ ಅಭಿಯಾನಕ್ಕೆ ಎ. ಎ. ಖಾಜಿ ಚಾಲನೆ
A. A. Qazi launches rabies campaign
ಯರಗಟ್ಟಿ 18: ತಾಲೂಕಿನ ಅಕ್ಕಿಸಾಗರ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಹಮ್ಮಿಕೊಂಡದ ರೇಬಿಸ್ ರೋಗದ ಅಭಿಯಾನಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎ. ಎ. ಖಾಜಿ ಚಾಲನೆ ನೀಡಿದರು.
ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯರುವ್ಹಿ. ಜಿ. ನಿಷಾನಿಮಠ ಹಾಗೂ ಪಶು ಸಂಗೋಪನಾ ಇಲಾಖೆಯ ತಾಲೂಕಾ ಅಧಿಕಾರಿ ಡಾ. ಎಂ. ವ್ಹಿ. ಪಾಟೀಲ, ಕಿರಿಯ ಪಶು ವೈಧ್ಯ ಪರಿಕ್ಷಕ ಜಿ. ಎಚ್. ಮಾಳಿ, ಶಿಕ್ಷಕರಾದ ಆರ್. ಎ. ಕಾಂಬಳೆ, ಎಸ್. ಡಿ. ಬಾಗೇವಾಡಿ, ಎಸ್. ಬಿ. ಬಾಳೋಜಿ, ಶ್ರೀಮತಿ ಎಸ್. ಡಿ. ಕೊಟಬಾಗಿ, ಶ್ರೀಮತಿ ಎಸ್. ಎಂ. ನಾಯ್ಕ ಸೇರಿದಂತ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 