ಮಾರ್ಚ-29 ರ ಚೆನ್ನೈನಲ್ಲಿ ನಡೆದ ಸಮಾರಂಭ ಹುಚ್ಚಪ್ಪರಿಗೆ ಸನ್ಮಾನ
A ceremony held in Chennai on March 29th honored Huchappa
ಮಾರ್ಚ-29 ರ ಚೆನ್ನೈನಲ್ಲಿ ನಡೆದ ಸಮಾರಂಭ ಹುಚ್ಚಪ್ಪರಿಗೆ ಸನ್ಮಾನ
ಗದಗ 01: ಏಷ್ಯಾ ಇಂಟರ್ನ್ಯಾಶನಲ್ ಕಲ್ಚರ್ ಅಕಾಡೆಮಿ ಮ್ಯಾನೇಜ್ಮೆಂಟ್ನಿಂದ ಪ್ರೊಫೈಲ್ ಅನ್ನು ಅನುಮೋದಿಸಿ ಅಕಾಡೆಮಿಯು ಸಾಮಾಜಿಕ ವಿಭಾಗದಲ್ಲಿ ಸೇವೆ ಸಲ್ಲಿಸಿದಕ್ಕೆ ಪ್ರಶಸ್ತಿಯನ್ನು ಮಾರ್ಚ-29 ರ ಚೆನ್ನೈ ನಲ್ಲಿ ನಡೆದ ಸಮಾರಂಭದಲ್ಲಿ ಹುಚ್ಚಪ್ಪ ಯಲ್ಲಪ್ಪ ಸಂದಕದ ಸಾ. ಚಿಂಚಲಿ ಜಿಲ್ಲೆ ಗದಗ ರವರಿಗೆ ಡಾ. ಬಿ. ಆರ್. ಅಂಬೇಡ್ಕರ್ ಗೌರವ ಪ್ರಶಸ್ತಿಯನ್ನ ನೀಡಿ ಗೌರವಿಸಿ ಸನ್ಮಾನಿಸಲಾಯಿತು. ಈ ಅಭಿನಂದನಾ ಕಾರ್ಯವು ಜಿಲ್ಲೆಯ ಭೋವಿ ಸಮಾಜ ಬಾಂಧವರಲ್ಲಿ ಸಂತಸ ತಂದಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 