ಕಾರಿಮಠದಲ್ಲಿ ಒಂದು ದಿನದ ಶ್ರಮದಾನ
A day of hard work at Karimath
ಯಮಕನಮರಡಿ 23: ಸಿ ಇ ಎಸ್ ಪದವಿಪೂರ್ವ ಮಹಾವಿದ್ಯಾಲಯ ಯಮಕನಮರಡಿ ಡಿಸಿ 0072. ಎನ್ ಎಸ್ ಎಸ್ ಘಟಕದಿಂದ ಆಯೋಜಿತ 2025-26 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಶಿಬಿರಾರ್ಥಿಗಳು ಹತ್ತರಗಿ ಸಮೀಪದ ಸುಕ್ಷೇತ್ರ ಕಾರಿಮಠದಲ್ಲಿ ಒಂದು ದಿನದ ಶ್ರಮದಾನ ನೀಡಿದರು. ಸುಕ್ಷೇತ್ರದ ಪೂಜ್ಯರು ಮಾತನಾಡಿ ವಿದ್ಯಾರ್ಥಿಗಳಲ್ಲಿ ಶ್ರಮದಾನ, ಸಮಾಜಸೇವೆ, ಆಧ್ಯಾತ್ಮ, ವ್ಯಕ್ತಿತ್ವ ವಿಕಸನವನ್ನು ಉತ್ತೇಜಿಸುವುದು ಶಿಬಿರದ ಮುಖ್ಯ ಧ್ಯೇಯವಾಗಿರುತ್ತದೆ ಎಂದು ಹೇಳಿದರು ಮತ್ತು ಎನ್ಎಸ್ಎಸ್ ಅಧಿಕಾರಿ ಎಂ ಆಯ್ ಮಠಪತಿ ಹಾಗೂ ಬಿ. ಎ. ಮಾನಗಾವಿ ಅವರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 