ತಿರುಪತಿ ತಿರುಮಲ ಲಡ್ಡು ಪ್ರಸಾದ ಕೌಂಟರ್ನಲ್ಲಿ ಅಗ್ನಿ ಅವಘಡ
A fire broke out at the Tirupati Tirumala Laddu Prasad counter
ತಿರುಪತಿ 13: ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಾಲಯದ ಲಡ್ಡು ಪ್ರಸಾದ ನೀಡುತ್ತಿದ್ದ ಕೌಂಟರ್ನಲ್ಲಿ ಸೋಮವಾರ ಅಗ್ನಿ ಅವಘಡ ಸಂಭವಿಸಿದೆ.
ಕಂಪ್ಯೂಟರ್ಗೆ ಹೊಂದಿಕೊಂಡಿದ್ದ ಯುಪಿಎಸ್ನಲ್ಲಿ ಶಾರ್ಟ್ ಸರ್ಕೀಟ್ ಉಂಟಾದ ಕಾರಣ 47ನೇ ಕೌಂಟರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ಹರಡುವುದನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಬೆಂಕಿ ಕಾಣಿಸಿಕೊಂಡ ಕಾರಣ ಪ್ರಸಾದ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದ ಜನ ಓಡಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಎಂದು ತಿಳಿದುಬಂದಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 