ಇಂಡಿಯಲ್ಲಿ ಪೂರ್ವ ಭಾವಿ ಸಭೆ
A preliminary meeting in Indi
ಇಂಡಿ 07: ತಾಲ್ಲೂಕಿನ ಹೃದಯ ಭಾಗದಲ್ಲಿರುವ ಮಿನಿ ವಿಧಾನಸೌಧದ ಆಡಳಿತ ಸೌಧ ಸಭಾ ಭವನದಲ್ಲಿ ಮಾನ್ಯ ತಹಶೀಲ್ದಾರ ಗ್ರೇಡ್ -2 ಧನಪಾಲಶೇಟ್ಟಿ ದೇವೂರ ಇವರ ಅಧ್ಯಕ್ಷತೆಯಲ್ಲಿ ಶಿವಯೋಗಿ ಸಿದ್ದರಾಮ ಜಯಂತಿ , ಮಹಾಯೋಗಿ ವೇಮನ ಜಯಂತಿ ಮತ್ತು ಅಂಬಿಗರ ಚೌಡಯ್ಯ ಜಯಂತಿಗಳನ್ನು ಈ ಬಾರಿ ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಇಂಡಿ ಜಿಲ್ಲಾ ಪಂಚಾಯತ್ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಸಣ್ಣ ನೀರಾವರಿ ಇಲಾಖೆ, ಶಿಶು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಪೋಲಿಸ್ ಇಲಾಖೆ ಸೇರಿದಂತೆ ಅನೇಕ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 