ಎಇಇ ಆನಂದಸ್ವಾಮಿಗೆ ಗೌರವ ಸಮರೆ್ಣ
A tribute to AEE Anandaswamy
ತಾಳಿಕೋಟಿ 29: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ಬ.ಬಾಗೇವಾಡಿ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಆನಂದಸ್ವಾಮಿ ಇವರನ್ನು ಚಬನೂರ ಗ್ರಾಮಸ್ಥರಿಂದ ಸನ್ಮಾನಿಸಲಾಯಿತು. ಇತ್ತೀಚಿಗೆ ಚಬನೂರ ಗ್ರಾಮದಲ್ಲಿ ಇಲಾಖೆಯ ವಿವಿಧ ಕಾಮಗಾರಿಗಳನ್ನು ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲರು ಚಾಲನೆ ನೀಡಲು ಆಗಮಿಸಿದ ಸಂದರ್ಭದಲ್ಲಿ ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಆನಂದಸ್ವಾಮಿ ಇವರಿಗೆ ದಕ್ಷ ಸೇವೆಗಾಗಿ ಈ ಸನ್ಮಾನ ನೀಡಲಾಯಿತು.
ಜ್ಯೋತಿಷ್ಯ ರತ್ನ ಪರಮಪೂಜ್ಯ ಶ್ರೀರಾಮಲಿಂಗಯ್ಯ ಮಹಾಸ್ವಾಮಿಗಳು ಸಮಾರಂಭದ ಸಾನಿಧ್ಯ ವಹಿಸಿದ್ದರು. ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ,ತಾಪಂ ಇಒ ಅನಸೂಯಾ ಚಲವಾದಿ,ವಿಲಾಸ ರಾಠೋಡ, ಮುಖಂಡರಾದ ರುದ್ರಗೌಡ ಪಾಟೀಲ,ಸಂಗನಗೌಡ ಪಾಟೀಲ, ಬಸವರಾಜ ಡೆಂಗಿ, ಮಡುಸೌಕಾರ ಬಿರಾದಾರ,ಮಲ್ಲನಗೌಡ ಬಿರಾದಾರ,ಸಾಹೇಬಗೌಡ ಬಿರಾದಾರ, ಸಿದ್ದು ಹಿರೇಕುರುಬರ, ಯಮನೂರಿ ಒಡೆಯರ್, ತಿಪ್ಪಣ್ಣ ಹಿರೇಕುರಬರ, ರಾಮನಗೌಡ ಚೌದ್ರಿ,ಸಿದ್ದು ಸಿಂಧನಕೇರಿ, ಸಿದ್ದರಾಯ ಹಿರೇಕುರಬರ, ಪ್ರಕಾಶ ಪಡಶೆಟ್ಟಿ, ಸಿದ್ದು ಅವಟಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 