ಶ್ರೇಷ್ಠ ಉದ್ಯಮಿ ಪ್ರಶಸ್ತಿ ಪುರಸ್ಕೃತ ವೀರಣ್ಣ ಪವಾಡದವರ ಸನ್ಮಾನ
A tribute to Veeranna Pavadava who received the Greatest Entrepreneur award
ಲಕ್ಷ್ಮೇಶ್ವರ, ಆ.17: ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಗ್ರಾಮೀಣ ಹಾಗೂ ಸಣ್ಣ ಉದ್ಯಮ ವಿಭಾಗ ಮತ್ತು ಗದಗ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ನಡೆದ ‘ಗದಗ ಉತ್ಸವ-2026’ ಸಮಾರಂಭದಲ್ಲಿ ಶಿಗ್ಲಿ ಗ್ರಾಮದ ಹಿರಿಯ ಉದ್ಯಮಿ ವೀರಣ್ಣ ಪವಾಡದವರಿಗೆ ‘ಶ್ರೇಷ್ಠ ಉದ್ಯಮಿ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ಈ ಹಿನ್ನೆಲೆಯಲ್ಲಿ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ಅವರು ಬೆಂಬಲಿಗರೊಂದಿಗೆ ಶಿಗ್ಲಿ ಗ್ರಾಮಕ್ಕೆ ತೆರಳಿ ವೀರಣ್ಣ ಪವಾಡದವರ ನಿವಾಸದಲ್ಲಿ ಅವರನ್ನು ಹಾಗೂ ಅವರ ಪತ್ನಿ ನಿರ್ಮಲಾದೇವಿ ಅವರನ್ನು ಶಾಲು ಹೊದಿಸಿ, ಫಲ-ತಾಂಬೂಲ ನೀಡಿ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಚಂದ್ರು ಲಮಾಣಿ, ಗ್ರಾಮೀಣ ಭಾಗದಲ್ಲಿ ಉದ್ಯಮ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ ಹಾಗೂ ಸಮಾಜಮುಖಿ ಸೇವೆಯನ್ನು ಗುರುತಿಸಿ ವೀರಣ್ಣ ಪವಾಡದವರಿಗೆ ಪ್ರಶಸ್ತಿ ನೀಡಿರುವುದು ಶಿಗ್ಲಿ ಗ್ರಾಮದ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 