ಪೂಜ್ಯ ನಾವದಗಿ ಶ್ರೀಗಳಿಗೆ ಗೌರವ ಸಮರೆ್ಣ
A tribute to the venerable Navadagi Sri
ಲೋಕದರ್ಶನ ವರದಿ
ತಾಳಿಕೋಟಿ 23: ತಾಲೂಕಿನ ಸುಕ್ಷೇತ್ರ ಶಳ್ಳಗಿ ಗ್ರಾಮದಲ್ಲಿ ಜರುಗಿದ ಕಲ್ಬುರ್ಗಿ ಶ್ರೀ ಶರಣಬಸವೇಶ್ವರ ಪುರಾಣ ಕಾರ್ಯಕ್ರಮ ಮಂಗಲೋತ್ಸವದಲ್ಲಿ ನಾವದಗಿ ಬ್ರಹನ್ಮಠದ ಷ.ಬ್ರ.ರಾಜಗುರು ರಾಜೇಂದ್ರ ಒಡೆಯರ ಶಿವಾಚಾರ್ಯ ಮಹಾಸ್ವಾಮಿಗಳಿಗೆ ಅವರ ಧಾರ್ಮಿಕ ಜಾಗೃತಿ ಸೇವಾ ಕಾರ್ಯಗಳಿಗಾಗಿ ಜಾತ್ರೋತ್ಸವ ಸಮಿತಿ ವತಿಯಿಂದ ಗೌರವ ಸಮರೆ್ಣ ಸಲ್ಲಿಸಲಾಯಿತು. ವೇದಿಕೆಯಲ್ಲಿ ರಾಜಕೀಯ ದುರೀಣರು,ಸಂಘ ಸಂಸ್ಥೆಗಳ ಮುಖ್ಯಸ್ಥರು, ಗ್ರಾಮದ ಗಣ್ಯರು ಹಾಗೂ ಹಿರಿಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 