ದಲಿತರು, ಬಡವರ ವಿರೋಧಿ ಬಜೆಟ್: ಎಚ್.ಕೆ. ಕುಮಾರಸ್ವಾಮಿ
ಬೆಂಗಳೂರು, ಮಾ.5, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಂಡಿಸಿರುವುದು ದಲಿತ ವಿರೋಧಿ ಮತ್ತು ಬಡವರ ವಿರೋಧಿ ಬಜೆಟ್ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸಂಪೂರ್ಣ ನಿರಾಶದಾಯಕ ಬಜೆಟ್ ಆಗಿದೆ. ಆಯವ್ಯಯದಲ್ಲಿ ನಿರ್ದಿಷ್ಟ ಹಣ ಮೀಸಲು ಬಗ್ಗೆ ಪ್ರಸ್ತಾಪ ಇಲ್ಲ. ತೈಲ ಬೇಲೆ ಏರಿಕೆ ಮಾಡಿ ಎಲ್ಲಾ ಬೆಲೆಗಳನು ಏರಿಸುವ ಕೆಲಸ ಮಾಡಿದ್ದಾರೆ ಎಂದರು.ಬೆಂಗಳೂರು ನಗರಕ್ಕೆ ಕೇವಲ 8000 ಕೋಟಿ ನೀಡಿದ್ದಾರೆ, ಮಾನವ- ಪ್ರಾಣಿ ಸಂಘರ್ಷ ಹೆಚ್ಚುತ್ತಿದೆ, ಅದರ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. 20000 ಕೋಟಿಯ ಎತ್ತಿನಹೊಳೆಗೆ ಕೇವಲ 1500 ಕೋಟಿ ಇಟ್ಟರೆ ಅದನ್ನು ಪೂರ್ಣಗೊಳಿಸಲಾಗುವುದಿಲ್ಲ ಎಂದು ಟೀಕಿಸಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 