ಎಪಿಎಂಸಿ ಕಾರಕೂನ ಸಂಘಕ್ಕೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ
APMC Karakoon Association elects president, vice president
ಮಹಾಲಿಂಗಪುರ 18: ಪಟ್ಟಣದ ಎಪಿಎಂಸಿ ಕಾರಕೂನ ಸಂಘಕ್ಕೆ ಬಸವರಾಜ. ಎಂ. ನುಚ್ಚಿ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಮಲ್ಲಪ್ಪ ಟಿರಕಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಗಷ್ಟ 15 ರಂದು ಎಪಿಎಂಸಿ ಕಾರಕೂನ ಸಂಘದ ಕಚೇರಿಯಲ್ಲಿ ಸೇರಿದ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಇದೇ ಸಮಯದಲ್ಲಿ ಆಡಳಿತ ಮಂಡಳಿಗೆ ಸುರೇಶ್ ಕರಡಿ ಕಾರ್ಯದರ್ಶಿ, ಖಜಾಂಚಿಯಾಗಿ ಮಲ್ಲಪ್ಪ ಬೀಳಗಿ ಆಯ್ಕೆಯಾದರು.
ಉಳಿದಂತೆ ರವೀಂದ್ರ ಶಿರೋಳ, ಮಂಜುನಾಥ ಯಾದವಾಡ, ಬಸವರಾಜ ಹುನಶ್ಯಾಳ, ಶಿವಾನಂದ ಕರಡಿ, ಚಂದ್ರಶೇಖರ ಮಿರ್ಜಿ, ಮುತ್ತಪ್ಪ ಮುರಗೋಡ, ಶ್ರೀಶೈಲ ಕಾಗಿ ಸದಸ್ಯರಾಗಿ ಮುಂದುವರೆದರು. ಸಲಹಾ ಸಮಿತಿಯಲ್ಲಿ ಮಲ್ಲಪ್ಪ ಕುಳಲಿ, ಪಂಡಿತಪ್ಪ ಜಮಖಂಡಿ, ವಿನಾಯಕ ಹಳ್ಳಿ, ಶಂಕರ ಬಂಡಿಗಣಿ, ಈಶ್ವರ ಕುಕ್ಕುಗೋಳ ಮತ್ತು ಪರ್ಪ ಬಂಡಿಗಣಿ ಇದ್ದಾರೆ. ಇವರೆಲ್ಲರೂ ನೂತನ ಅಧ್ಯಕ್ಷರಾದಿಯಾಗಿ ನೂತನ ಆಯ್ಕೆ ಮಂಡಳಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 