ಎಎಸ್ಐ ಮಹಾಂತಯ್ಯ ಮಠ ಹೃದಯಾಘಾತದಿಂದ ನಿಧನ
ASI Mahanthayya Math passes away
ಮಹಾಲಿಂಗಪುರ 13: ಸ್ಥಳೀಯ ಪೊಲೀಸ್ ಠಾಣೆಯ ಎಎಸ್ಐ ಮಹಾಂತಯ್ಯ ಮಹಾದೇವಯ್ಯ ಮಠ(52) ಮಂಗಳವಾರ ಕರ್ತವ್ಯ ವೇಳೆ ಹೃದಯಾಘಾತದಿಂದ ನಿಧನರಾದರು. ಮೃತರಿಗೆ ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವಿದೆ.
ಸಂತಾಪ: ಬಾಗಲಕೋಟೆಯ ಎಸ್ಪಿ ಸಿದ್ಧಾರ್ಥ ಗೋಯಲ್, ಕ್ರೈಂ ವಿಭಾಗದ ಮಹಾಂತೇಶ ಜಿದ್ದಿ, ಜಮಖಂಡಿಯ ಡಿಎಸ್ಪಿ ಜಮೀರ್ ರೋಷನ್, ಬನಹಟ್ಟಿಯ ಸಿಪಿಐ ಸಂಜೀವ ಬಳಗಾರ, ಮಹಾಲಿಂಗಪುರ ಠಾಣಾಧಿಕಾರಿಗಳಾದ ಕಿರಣ ಸತ್ತಿಗೇರಿ, ಮಧು ಎಲ್ ಸೇರಿದಂತೆ ನಗರ ಠಾಣೆಯ ಪೊಲೀಸ್ ಸಿಬ್ಬಂದಿಯವರು ಸಂತಾಪ ಸೂಚಿಸಿದ್ದಾರೆ.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 