ಎಎಸ್ಐ ಮಹಾಂತಯ್ಯ ಮಠ ಹೃದಯಾಘಾತದಿಂದ ನಿಧನ
ASI Mahanthayya Math passes away
ಮಹಾಲಿಂಗಪುರ 13: ಸ್ಥಳೀಯ ಪೊಲೀಸ್ ಠಾಣೆಯ ಎಎಸ್ಐ ಮಹಾಂತಯ್ಯ ಮಹಾದೇವಯ್ಯ ಮಠ(52) ಮಂಗಳವಾರ ಕರ್ತವ್ಯ ವೇಳೆ ಹೃದಯಾಘಾತದಿಂದ ನಿಧನರಾದರು. ಮೃತರಿಗೆ ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವಿದೆ.
ಸಂತಾಪ: ಬಾಗಲಕೋಟೆಯ ಎಸ್ಪಿ ಸಿದ್ಧಾರ್ಥ ಗೋಯಲ್, ಕ್ರೈಂ ವಿಭಾಗದ ಮಹಾಂತೇಶ ಜಿದ್ದಿ, ಜಮಖಂಡಿಯ ಡಿಎಸ್ಪಿ ಜಮೀರ್ ರೋಷನ್, ಬನಹಟ್ಟಿಯ ಸಿಪಿಐ ಸಂಜೀವ ಬಳಗಾರ, ಮಹಾಲಿಂಗಪುರ ಠಾಣಾಧಿಕಾರಿಗಳಾದ ಕಿರಣ ಸತ್ತಿಗೇರಿ, ಮಧು ಎಲ್ ಸೇರಿದಂತೆ ನಗರ ಠಾಣೆಯ ಪೊಲೀಸ್ ಸಿಬ್ಬಂದಿಯವರು ಸಂತಾಪ ಸೂಚಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 