ಆದಾಯ ತೆರಿಗೆ ಪಾವತಿಯಲ್ಲಿ ಶಿಕ್ಷೆಯನ್ನು ರದ್ದು ಮಾಡಿ, ದಂಡ ವಿಧಿಸುತ್ತಿರುವುದು ಸೂಕ್ತವಾದ ನಿರ್ಧಾರ : ಮಂಜುನಾಥ್
Abolishing punishment for income tax payment and imposing fines is a right decision: Manjunath
ಬಳ್ಳಾರಿ 01: ಸಣ್ಣ ಪ್ರಮಾಣದ ಆದಾಯ ತೆರಿಗೆ ಪಾವತಿಯಲ್ಲಿ ಶಿಕ್ಷೆಯನ್ನು ರದ್ದು ಮಾಡಿ, ದಂಡ ವಿಧಿಸುತ್ತಿರುವುದು ಸೂಕ್ತವಾದ ನಿರ್ಧಾರ. ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡಿರುವುದು, ಕೆಲ ವಿಮೆಗಳಿಗೆ ತೆರಿಗೆ ವಿನಾಯಿತಿ ನೀಡಿರುವುದು ಬಡ, ಮಧ್ಯಮ ವರ್ಗದವರ ಹಿತಾಸಕ್ತಿಗಳನ್ನು ಕಾಪಾಡಲಿದೆ. ಜಾಗತಿಕ ಆರ್ಥಿಕ ಸಂಕಷ್ಟದ ದಿನಗಳಲ್ಲಿ ಮಂಡನೆ ಆಗಿರುವ ಸ್ವಾಗತಾರ್ಹ ಬಜೆಟ್. ಅವ್ವಾರು ಮಂಜುನಾಥ್ ಅಧ್ಯಕ್ಷರು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಬಳ್ಳಾರಿ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 