ಸಿಧ್ದಸಿರಿ ಕಾನೂನು ವಿಧ್ಯಾಲಯದ ವಿಧ್ಯಾರ್ಥಿಗಳ ಸಾಧನೆ
Achievements of students of Siddhasiri Law School
ವಿಜಯಪುರ 16: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಕಲ್ಬುರ್ಗಿ ವಲಯದ ಅಂತರ್ ಕಾಲೇಜು 9ನೇ ಅಥ್ಲೆಟಿಕ್ಸ್ ಟ ಮೀಟ್ ದಿನಾಂಕ 8.12.2025 ರಂದು ಪುರುಷ ಮತ್ತು ಮಹಿಳೆಯರಿಗಾಗಿ 2025- 26ನೇ ಸಾಲಿನ ಆಯ್ಕೆ ಪ್ರಕ್ರಿಯೆ ಅರ್ ವ್ಹಿ. ಬಿಡಪ್ಪ ಕಾನೂನು ಮಹಾವಿದ್ಯಾಲಯ ಬೀದರಲ್ಲಿ ಜರುಗಿದ್ದವು. ಈ ಆಯ್ಕೆಯ ಪ್ರಕ್ರಿಯೆಯಲ್ಲಿ ಸಿದ್ಧೇಶ್ವರ ಸಂಸ್ಥೆಯ ಸಿದ್ಧಸಿರಿ ಕಾನೂನು ಮಹಾವಿದ್ಯಾಲಯದ ವಿಜಯಪುರದ ವಿದ್ಯಾರ್ಥಿಗಳಾದ ನಾರಾಯಣ ಲಕ್ಷ್ಮೇಶ್ವರ 100 ಮೀಟರ್ ಓಟವನ್ನು 9 ಸೆಕೆಂಡಿನಲ್ಲಿ ಪೂರ್ಣಗೊಳಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದಾನೆ ಹಾಗೂ ದಿವ್ಯ ನಿಕ್ಕಮ್ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪೂಜ ರಜಪೂತ ಗುಂಡು ಎಸೆತದಲ್ಲಿ ಮತ್ತು ಚಕ್ರ ಎಸೆತದಲ್ಲಿ ತೃತೀಯ ಸ್ಥಾನ ಮತ್ತು ರಾಘವೇಂದ್ರ ಬಜಂತ್ರಿ ಅನಿಲ್ ವಾಲಿಕಾರ್ ರವಿಕುಮಾರ್ ಡೋಣಿ , ನಾರಾಯಣ ಲಕ್ಷ್ಮೇಶ್ವರ 4*400 ಮೀಟರ್ ರಿಲೆಯಲ್ಲಿ ಪ್ರಥಮ ಸ್ಥಾನ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿಯನ್ನು ತಂದಿದ್ದಾರೆ ಆದ್ದರಿಂದ ಸಿದ್ದೇಶ್ವರ ಸಂಸ್ಥೆ ಎಲ್ಲಾ ಆಡಳಿತ ಮಂಡಳಿ ಸದಸ್ಯರು ಮತ್ತು ನಿರ್ದೇಶಕರು ಹಾಗೂ ಕಾಲೇಜಿನ ಪ್ರಾಚಾರ್ಯರು ಬೋಧಕ ಬೋಧಕ ಸಿಬ್ಬಂದಿಯವರು ಹೃತ್ಪೂರ್ವಕ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 