ಸಹಕಾರಿ ರತ್ನ ಪ್ರಶಸ್ತಿಗೆ ಸಾಧಕರಿಗೆ ಸನ್ಮಾನ
Achievers honored with Cooperative Ratna Award
ಸಹಕಾರಿ ರತ್ನ ಪ್ರಶಸ್ತಿಗೆ ಸಾಧಕರಿಗೆ ಸನ್ಮಾನ
ಗಂಗಾವತಿ 20 : ನಗರದ ಓಷಧೀಯ ಭವನದಲ್ಲಿ ಸಹಕಾರಿ ರತ್ನ ಪ್ರಶಸ್ತಿಗೆ ಭಾಜನರಾದ ಯಲಬುರ್ಗಾ ಪಿಕಾರ್ಡ ಬ್ಯಾಂಕ್ ಅಧ್ಯಕ್ಷ ಚಂದ್ರಶೇಖರಯ್ಯ ಭಾನಾಪೂರ ಸಹಕಾರಿ ಒಕ್ಕೂಟದ ನಾಗಲಿಂಗಪ್ಪ ಪತ್ತಾರ ಮತ್ತು ದೊಡ್ಡಪ್ಪ ದೇಸಾಯಿ ಇವರುಗಳನ್ನು ಬುಧವಾರದಂದು ಕೊಪ್ಪಳ ಜಿಲ್ಲಾ ಓಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಅಶೋಕ ಸ್ವಾಮಿ ಹೇರೂರ ಸನ್ಮಾನಿಸಿದರು.ಈ ಸಂಧರ್ಭದಲ್ಲಿ ನಗರಸಭಾ ಸದಸ್ಯ ಮನೋಹರ ಸ್ವಾಮಿ ಮುದೇನೂರ ಪತ್ರಕರ್ತರಾದ ವೀರಾಪೂರ ಕೃಷ್ಣ ಚಂದ್ರಶೇಖರ ಮುಕ್ಕುಂದಿ ಮತ್ತು ನ್ಯಾಯವಾದಿ ಸಂಧ್ಯಾ ಹೇರೂರ ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಹಿರಿಯ ಪತ್ರಕರ್ತರಾದ ವಿ.ಎಸ್.ಪಾಟೀಲ್ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಲಿಂಗಾರೆಡ್ಡಿ ಆಲೂರ ಸೇರಿದಂತೆ ಹಲವು ಓಷಧ ವ್ಯಾಪಾರಿಗಳು ಹಾಜರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 