ಆಸಿಡ್ ದಾಳಿ ಸಂತ್ರಸ್ತೆ ತುರ್ತು ಚಿಕಿತ್ಸೆ ರೂ.25 ಸಾವಿರ ಚೆಕ್ ವಿತರಣೆ
ಹಾವೇರಿ: ಫೆ.07: ನಗರದಲ್ಲಿ ಇತ್ತೀಚೆಗೆ ಆಸಿಡ್ ದಾಳಿಗೆ ಒಳಗಾದ ಸಂತ್ರಸ್ತೆಯ ಕಸ್ತೂರಿ ಉದಯಕುಮಾರ ಗಿರ್ಜಿ ಅವರ ತುತರ್ು ಚಿಕಿತ್ಸೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸ್ಥೈರ್ಯನಿಧಿ ಯೋಜನೆಯಡಿ ತುರ್ತು ಚಿಕಿತ್ಸೆ ಪರಿಹಾರವಾಗಿ ರೂ.25 ಸಾವಿರ ಚೆಕ್ನ್ನು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಸಂತ್ರಸ್ತೆಯ ಪೋಷಕರಿಗೆ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿತರಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ .ಪಿ.ವೈ.ಶೆಟ್ಟೆಪ್ಪನವರ ಅವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 