ಬಾಲಿವುಡ್ ನಟ ಸೈಫ್ ಅಲಿ ಖಾನ್ ಧೈರ್ಯ ಶ್ಲಾಘಿಸಿದ ನಟ ಅಕ್ಷಯ್ ಕುಮಾರ್
Actor Akshay Kumar praised the courage of Bollywood actor Saif Ali Khan
ನವದೆಹಲಿ 21: ಬಾಲಿವುಡ್ ನಟ ಸೈಫ್ ಅಲಿ ಖಾನ್ ದರೋಡೆಕೋರನಿಂದ ತಮ್ಮ ಕುಟುಂಬವನ್ನು ರಕ್ಷಿಸಲು ತೋರಿದ ಜಾಣ್ಮೆ ಹಾಗು ಧೈರ್ಯವನ್ನು ನಟ ಅಕ್ಷಯ್ ಕುಮಾರ್ ಶ್ಲಾಘಿಸಿದ್ದಾರೆ.
ಸೈಫ್ ಅಲಿಖಾನ್ ಪ್ರಾಣಾಪಯದಿಂದ ಪಾರಾಗಿರುವುದಕ್ಕೆ ಇಡೀ ಉದ್ಯಮಕ್ಕೆ ಸಂತೋಷವಾಗಿದೆ ಮತ್ತು ತಮ್ಮ ಕುಟುಂಬವನ್ನು ರಕ್ಷಿಸಿದ ಅವರ ಧೈರ್ಯ ಮೆಚ್ಚಲೇಬೇಕು ಎಂದು ಅಕ್ಷಯ್ ಸೋಮವಾರ ದೆಹಲಿಯಲ್ಲಿ ತಮ್ಮ ಹೊಸ ಚಿತ್ರ ಸ್ಕೈ ಫೋರ್ಸ್ನ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಜನವರಿ 16 ರಂದು ಸೈಫ್ ಅಲಿಖಾನ್ ಅವರ ಬಾಂದ್ರಾ ಅಪಾರ್ಟ್ಮೆಂಟ್ ನಲ್ಲಿ ಕಳ್ಳತನ ಮಾಡುವ ಉದ್ದೇಶದಿಂದ ನುಗ್ಗಿದ್ದ ಆರೋಪಿ, ದಾಳಿ ನಡೆಸಿ ನಟನಿಗೆ ಆರು ಬಾರಿ ಚಾಕುವಿನಿಂದ ಇರಿದಿದ್ದ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 