ನಾಳೆ ರಾತ್ರಿ ಜ್ಯೋತಿ ಬೆಳಗಿಸಲು ಚಿತ್ರ ನಟ ದರ್ಶನ್ ಮನವಿ
ಬೆಂಗಳೂರು,ಏ 4,ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದಂತೆ ಕೊರೋನ ವೈರಸ್ನಿಂದ ತುಂಬಿರುವ ಅಂಧಕಾರವನ್ನು ಹೊಡೆದೋಡಿಸಲು ಏಪ್ರಿಲ್ 5 , ರಾತ್ರಿ 9 ಗಂಟೆಗೆ ಎಲ್ಲರೂ ಜ್ಯೋತಿ ಬೆಳಗಿಸೋಣ ಎಂದು ಚಿತ್ರನಟ ದರ್ಶನ್ ಮನವಿ ಮಾಡಿದ್ದಾರೆ.ಮನೆಯಂಗಳದಿಂದಲೇ ಮೋಂಬತ್ತಿ/ದೀಪಗಳನ್ನು ಹಚ್ಚುವ ಮೂಲಕ ಆದಷ್ಟು ಬೇಗ ಈ ಪಿಡುಗಿನಿಂದ ಪಾರಾಗುವ ಭರವಸೆಯನ್ನು ಎಲ್ಲರಲ್ಲಿಯೂ ಮೂಡಿಸಬೇಕು.ಎಲ್ಲಾ ಭಾರತೀಯಿರ ಒಗ್ಗಟ್ಟಿನಿಂದ ಮಾತ್ರ ಈ ಕಷ್ಟಕರ ಪರಿಸ್ಥಿತಿಯಿಂದ ಹೊರಬರಲು ಸಾಧ್ಯ. ಮನೆಯಲ್ಲಿಯೇ ಭದ್ರವಾಗಿರಿ, ನಿಮ್ಮ ನೆರೆಹೊರೆಯ ಜನರಿಗೆ ಬೆನ್ನೆಲುಬಾಗಿರಿ ಎಂದು ದರ್ಶನ್ ಟ್ವಿಟರ್ನಲ್ಲಿ ಹೇಳಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 