ಪೌರತ್ವ ತಿದ್ದುಪಡಿ ಕಾಯ್ದೆಗೆ ನಟ ಕಮಲ್ ಹಾಸನ್ ವಿರೋಧ
ಚೆನ್ನೈ, ಡಿ 17: ಸಂಸತ್ತಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮಸೂದೆ ಅಂಗೀಕಾರಕ್ಕೆ ಸಂಬಂಧಿಸಿ ನಟ, ರಾಜಕಾರಣಿ ಹಾಗೂ ಮಕ್ಕಳ್ ನೀದಿ ಮಯ್ಯಮ್ ಸಂಸ್ಥಾಪಕ ಕಮಲ್ ಹಾಸನ್ ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವ ಎಐಎಡಿಎಂದಕೆ ಸರ್ಕಾರವನ್ನು ಖಂಡಿಸಿದ್ದಾರೆ.
ತಮ್ಮ ಪಕ್ಷ ಪೌರತ್ವ ತಿದ್ದುಪಡಿ ಕಾಯ್ದೆಯ ಜತೆಗೆ ರಾಷ್ಟ್ರೀಯ ನಾಗರಿಕ ನೋಂದಣಿಯನ್ನೂ ವಿರೋಧಿಸುತ್ತದೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಡನೆ ಈ ಕುರಿತು ಮಾತನಾಡಿದ ಕಮಲ್, ಪೌರತ್ವ ತಿದ್ದುಪಡಿ ಕಾಯ್ದೆಯಗೆ ಎಐಎಡಿಎಂಕೆ ಸದಸ್ಯರ ರಾಜ್ಯಸಭೆಯಲ್ಲಿ ಒಪ್ಪಿಗೆ ಸೂಚಿಸುವ ಮೂಲಕ ತಮಿಳರಿಗೆ ಮತ್ತು ದೇಶಕ್ಕೆ ದ್ರೋಹ ಬಗೆದಿದ್ದಾರೆ ಎಂದರು.
ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಒಂದು ದಿನದ ನಂತರ ನಟ ಕಮಲ್ ಹಾಸನ್ ತಮ್ಮ ಪಕ್ಷವು ಸಿಎಎ ಮತ್ತು ಎನ್ಆರ್ಸಿ ಎರಡನ್ನೂ ವಿರೋಧಿಸುತ್ತದೆ ಎಂದು ಹೇಳಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 