ತಳವಾರ, ಪರಿವಾರ, ಸಿದ್ಧಿ ಜನಾಂಗ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆ
ಬೆಂಗಳೂರು, ಮೇ 31,ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ತಳವಾರ, ಪರಿವಾರ, ಸಿದ್ಧಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿದೆ.ಈ ಕುರಿತು ಗಜೆಟ್ ಅಧಿಸೂಚನೆ ಜಾರಿಯಾಗಿದ್ದು, ಪರಿಶಿಷ್ಟ ಪಂಗಡಗಳ ಸಂವಿಧಾನ ತಿದ್ದುಪಡಿ ಕಾಯ್ದೆ 2020ರ ರ ಅನ್ವಯ ಪರಿಷ್ಕೃತ ಪಟ್ಟಿಯಲ್ಲಿ ತಳವಾರ ಮತ್ತು ಪರಿವಾರ ಹಾಗೂ ಸಿದ್ಧಿ ಜನಾಂಗವನ್ನು ಪ್ರತ್ಯೇಕವಾಗಿ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲಾಗಿದೆ. ಸರ್ಕಾರದ ಈ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಹಿಂದುಳಿದ ಈ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದ ಪ್ರಧಾನಿ ನರೇಂದ್ರಮೋದಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 