ಯಲ್ಲಮ್ಮದೇವಿ ಗುಡ್ಡಕ್ಕೆ ಹೆಚ್ಚುವರಿ ಬಸ್ಸ್ ಸಂಚಾರ
Additional bus service to Yallammadevi Hill
ಚಿಕ್ಕೋಡಿ 26: ದಿ. 31. ರಿಂದ ದಿ. 07ರವರೆಗೆ ಸವದತ್ತಿಯ ಶ್ರೀ.ಯಲ್ಲಮ್ಮಾ ದೇವಿ ಜಾತ್ರೆಯು ಜರುಗಲಿದ್ದು, ಜಾತ್ರೆಗೆ ಗೋಕಾಕ-ಘಟಪ್ರಭಾ-ಅಥಣಿ-ಕಾಗವಾಡ-ನಿಪ್ಪಾಣಿ- ರಾಯಬಾಗ ಮುಂತಾದ ಸ್ಥಳಗಳಿಂದ ಶ್ರೀ.ಕ್ಷೇತ್ರ ಸವದತ್ತಿ ಯಲ್ಲಮ್ಮನಗುಡ್ಡ ಹಾಗೂ ಜೋಗುಳಬಾವಿ ವರೆಗೆ ಪ್ರಯಾಣಿಸುವ ಯಾತ್ರಿಕರಿಗೆ ಚಿಕ್ಕೋಡಿ ವಿಭಾಗದ ಗೋಕಾಕ-ರಾಯಬಾಗ-ಅಥಣಿ-ನಿಪ್ಪಾಣಿ ಘಟಕಗಳಿಂದ ವಿಶೇಷ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಕಲ್ಪಿಸಲಾಗುವುದು.
ಗೋಕಾಕ ಬಸ್ ನಿಲ್ದಾಣದಲ್ಲಿ ಹಾಗೂ ಶ್ರೀ.ಯಲ್ಲಮ್ಮದೇವಿ ಗುಡ್ಡ ಸವದತ್ತಿ ಜಾತ್ರಾ ಕೇಂದ್ರದಲ್ಲಿ ಪ್ರತ್ಯೇಕ ಜಾತ್ರಾ ನಿಯಂತ್ರಣ ಬಿಂದುಗಳಲ್ಲಿ ನುರಿತ ಸಾರಿಗೆ ನಿಯಂತ್ರಕ ಸಿಬ್ಬಂಧಿ ಹಾಗೂ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿ ಸುವ್ಯವಸ್ಥಿತ ವಿಶೇಷ ವಾಹನಗಳ ವ್ಯವಸ್ಥೆ ಕಲ್ಪಿಸಲಾಗುವುದು. ಯಾತ್ರಿಕರು ಇದರ ಸದುಪಯೋಗ ಪಡೆಯಲು ಕೋರಲಾಗಿದೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 