ಯಲ್ಲಮ್ಮದೇವಿ ಗುಡ್ಡಕ್ಕೆ ಹೆಚ್ಚುವರಿ ಬಸ್ಸ್ ಸಂಚಾರ
Additional bus service to Yallammadevi Hill
ಚಿಕ್ಕೋಡಿ 26: ದಿ. 31. ರಿಂದ ದಿ. 07ರವರೆಗೆ ಸವದತ್ತಿಯ ಶ್ರೀ.ಯಲ್ಲಮ್ಮಾ ದೇವಿ ಜಾತ್ರೆಯು ಜರುಗಲಿದ್ದು, ಜಾತ್ರೆಗೆ ಗೋಕಾಕ-ಘಟಪ್ರಭಾ-ಅಥಣಿ-ಕಾಗವಾಡ-ನಿಪ್ಪಾಣಿ- ರಾಯಬಾಗ ಮುಂತಾದ ಸ್ಥಳಗಳಿಂದ ಶ್ರೀ.ಕ್ಷೇತ್ರ ಸವದತ್ತಿ ಯಲ್ಲಮ್ಮನಗುಡ್ಡ ಹಾಗೂ ಜೋಗುಳಬಾವಿ ವರೆಗೆ ಪ್ರಯಾಣಿಸುವ ಯಾತ್ರಿಕರಿಗೆ ಚಿಕ್ಕೋಡಿ ವಿಭಾಗದ ಗೋಕಾಕ-ರಾಯಬಾಗ-ಅಥಣಿ-ನಿಪ್ಪಾಣಿ ಘಟಕಗಳಿಂದ ವಿಶೇಷ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಕಲ್ಪಿಸಲಾಗುವುದು.
ಗೋಕಾಕ ಬಸ್ ನಿಲ್ದಾಣದಲ್ಲಿ ಹಾಗೂ ಶ್ರೀ.ಯಲ್ಲಮ್ಮದೇವಿ ಗುಡ್ಡ ಸವದತ್ತಿ ಜಾತ್ರಾ ಕೇಂದ್ರದಲ್ಲಿ ಪ್ರತ್ಯೇಕ ಜಾತ್ರಾ ನಿಯಂತ್ರಣ ಬಿಂದುಗಳಲ್ಲಿ ನುರಿತ ಸಾರಿಗೆ ನಿಯಂತ್ರಕ ಸಿಬ್ಬಂಧಿ ಹಾಗೂ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿ ಸುವ್ಯವಸ್ಥಿತ ವಿಶೇಷ ವಾಹನಗಳ ವ್ಯವಸ್ಥೆ ಕಲ್ಪಿಸಲಾಗುವುದು. ಯಾತ್ರಿಕರು ಇದರ ಸದುಪಯೋಗ ಪಡೆಯಲು ಕೋರಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 