ಅಧಿಕ ಮಾಸದ ಬಾಗಿನ : ಆಸಕ್ತ ದಂಪತಿಗಳಿಗೆ ಪ್ರಸಾದ
Adhika month: Prasad for interested couples
ಲೋಕದರ್ಶನ ವರದಿ
ಕೊಪ್ಪಳ 02: ಇಲ್ಲಿನ ಗವಿಶ್ರೀ ನಗರದಲ್ಲಿರುವ ಪ್ರಖ್ಯಾತ ಶ್ರೀ ಸಹಸ್ರಾಂಜನೇಯ ದೇವಸ್ಥಾನದ ವತಿಯಿಂದ ಅಧಿಕ ಮಾಸದ ಪ್ರಯುಕ್ತ ಬಾಗಿನ ಕೊಡುವ ಪದ್ಧತಿಯಂತೆ 33 ದಂಪತಿಗಳಿಗೆ ಶ್ರೀ ಸಹಸ್ರಾಂಜನೇಯ ಗುರುವಿನ ಪ್ರೇರಣೆಯಿಂದ ಈ ಅಧಿಕ ಮಾಸದ ಕೊನೆಯ ಶನಿವಾರ ಜೂನ್ 13 ರಂದು ಬೆಳಿಗ್ಗೆ 9 ಗಂಟೆಗೆ ಜರುಗುವ ವಿಶೇಷ ಪೂಜೆಯಲ್ಲಿ ಬಾಗಿನ ಕೊಡಲಾಗುವದು ಎಂದು ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ.
ತಮ್ಮ ಮನೆಯಲ್ಲಿ ಶ್ರೀ ಆಂಜನೇಯ ಪ್ರತಿಮೆಯನ್ನು ಪೂಜಿಸಲು ಇಚ್ಚಿಸುವಂಥ 33 ದಂಪತಿಗಳಿಗೆ ಆಮಂತ್ರಣ ಬಾಗಿನ ಕೊಡುವ ಪದ್ಧತಿಯಂತೆ ಈ ಬಾರಿ ಅಜ್ಜನ ಸನ್ನಿಧಿಯಿಂದ ಪ್ರತಿಮೆಯನ್ನು ಪೂಜಿಸಲು ಅವರಿಗೆ ಆಶೀರ್ವಾದ ರೂಪದಲ್ಲಿ ಉಡುಗೊರೆಯಾಗಿ ಕೊಟ್ಟು ಹಾರೈಸಲಾಗುವದು. ಸದರಿ ಆಸಕ್ತ ದಂಪತಿಗಳು ಈ ಕೆಳಕಂಡ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಇಲ್ಲವೇ ಖುದ್ದಾಗಿ ಭೇಟಿಯಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು, ಕಡ್ಡಾಯವಾಗಿ ಅಂದು ಅವರು ಆಗಮಿಸಬೇಕು ಹಾಗೂ ಹನುಮನ ವಿಗ್ರಹ ಪೂಜೆ ಮಾಡುವ ಕುಟುಂಬಗಳು ಮಾತ್ರ ಹೆಸರು ನೊಂದಾಯಿಸಿಕೊಳ್ಳಬೇಕು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 