‘ಮತ್ತೆ ಉದ್ಭವ’
ಬೆಂಗಳೂರು, ಫೆ 03 : ವೈಟ್ ಪ್ಯಾಂಥರ್ಸ್ ಕ್ರಿಯೇಟರ್ಸ್ ಸಂಸ್ಥೆ ನಿರ್ಮಿಸಿರುವ, ಕೋಡ್ಲು ರಾಮಕೃಷ್ಣ ನಿರ್ದೇಶನದ ‘ಮತ್ತೆ ಉದ್ಭವ‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ವಿ ಮನೋಹರ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮೋಹನ್ ಕ್ಯಾಮರಾ ಕೈಚಳಕವಿದೆ ಎಸ್ ಮೋಹನ್ ಸಂಭಾಷಣೆ ಬರೆದಿದ್ದಾರೆ ವಸಂತ್ರಾವ್ ಕುಲಕರ್ಣಿ ಕಲಾನಿರ್ದೇಶನ ಹಾಗೂ ಅಪೇಕ್ಷ ಪುರೋಹಿತ್ ಅವರ ವಸ್ತ್ರ ವಿನ್ಯಾಸವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಗುರುಪ್ರಸಾದ್ ಮುದ್ರಾಡಿ
‘ಪ್ರೀಮಿಯರ್ ಪದ್ಮಿನಿ‘ ಖ್ಯಾತಿಯ ಪ್ರಮೋದ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಮಿಲನ ನಾಗರಾಜ್. ಅವಿನಾಶ್, ರಂಗಾಯಣ ರಘು, ಮೋಹನ್, ಸುಧಾ ಬೆಳವಾಡಿ, ಶುಭ ರಕ್ಷ, ಮಂಡ್ಯ ರವಿ, ಪಿ ಡಿ ಸತೀಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 