ಉಲ್ಬಣಿಸಿದ ಮಂಗನ ಕಾಯಿಲೆ: ಸಿದ್ದಾಪುರಕ್ಕೆ ವೆಂಟಿಲೆಟರ್ ಸೌಲಭ್ಯದಅಂಬುಲೆನ್ಸ್ – ಕಾಗೇರಿ
ಕಾರವಾರ,
ಏ 19,ಮಲೆನಾಡು ಭಾಗದಲ್ಲಿ ಕೊರೋನಾ ವೈರಸ್ ಗಿಂತಲೂ ತೀವ್ರ ಆತಂಕ
ಸೃಷ್ಟಿಸಿದ್ದು, ಜನರಲ್ಲಿ ಭೀತಿ ಮೂಡಿಸಿದೆ. ಅದರಲ್ಲೂ ಪ್ರಮುಖವಾಗಿ ಉತ್ತರ ಕನ್ನಡ
ಜಿಲ್ಲೆಯ ಸಿದ್ದಾಪುರದಲ್ಲಿ ಮಂಗನಕಾಯಿಲೆ ಚಿಕಿತ್ಸೆಗಾಗಿ ಕೃತಕ ಉಸಿರಾಟದ ತೊಂದರೆ ಇರುವ
ಅಂಬುಲೆನ್ಸ್ ಮಂಜೂರಿ ಮಾಡಲಾಗಿದೆಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ
ತಿಳಿಸಿದ್ದಾರೆ. ಸಿದ್ದಾಪುರದಲ್ಲಿ ಮಂಗನ ಕಾಯಿಲೆ ಹೆಚ್ಚಾಗಿರುವ ಕಾರಣ
ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್ ಅವರೊಂದಿಗೆ ಇತ್ತೀಚೆಗೆ
ಅಧಿಕಾರಿಗಳ ಸಭೆ ನಡೆಸಿದ್ದರು. ಅದರಂತೆ ಸಿದ್ದಾಪುರ ತಾಲೂಕಿಗೆ ವಿಶೇಷವಾಗಿ ಮಂಗನ
ಕಾಯಿಲೆಗೆ ಸಂಬಂಧಿಸಿದಂತೆ ವೆಂಟಿಲೇಟರ್ ವ್ಯವಸ್ಥೆಇರುವಅಂಬುಲೆನ್ಸ್ ಗೆ ಬೇಡಿಕೆ
ಬಂದಿತ್ತು. ಅಲ್ಲದೇ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಯುಷ್ಮಾನ್ ಭಾರತ ಮತ್ತು ಆರೋಗ್ಯ
ಕರ್ನಾಟಕ ಚಿಕಿತ್ಸಾ ಪ್ಯಾಕೇಜ್ ನಲ್ಲಿ ಮಂಗನ ಕಾಯಿಲೆಗೆ ಚಿಕಿತ್ಸೆ ನೀಡಲು
ತೀರ್ಮಾನಿಸಲಾಗಿದೆ ಎಂದಿದ್ದಾರೆ. ಮಂಗನ ಕಾಯಿಲೆಯ ಸೋಂಕಿತರ ಗುರುತಿಸಲ್ಪಟ್ಟ
ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಲ್ಲಿ ಈ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದು
ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 