ಅಗ್ನಿವೀರ್ ಸೇನಾ ನೇಮಕಾತಿ ರಾ್ಯಲಿ: ಮೊದಲ ದಿನ 200 ಯುವಕರು ಮುಂದಿನ ಹಂತಕ್ಕೆ ಆಯ್ಕೆ
Agniveer Army Recruitment Rally: 200 youth selected for next stage on first day
ಬಳ್ಳಾರಿ 13: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನ.13 ರಂದು (ಮೊದಲ ದಿನವಾದ ಗುರುವಾರ) ಅಗ್ನಿವೀರ್ ಸೇನಾ ನೇಮಕಾತಿ ರಾ್ಯಲಿಯು ಯಶಸ್ವಿಯಾಗಿ ನಡೆದಿದೆ. ಈ ಸೇನಾ ನೇಮಕಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಬೆಂಗಳೂರು ಆರ್ಓ ಕಚೇರಿ ವ್ಯಾಪ್ತಿಯ 13 ಜಿಲ್ಲೆಗಳ ಸುಮಾರು 400 ಯುವಕರು ಉತ್ಸಾಹದಿಂದ ಭಾಗಿಯಾಗಿದ್ದರು. ರಾ್ಯಲಿ ನಡೆಯುವ ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಅಭ್ಯರ್ಥಿಗಳು ವರದಿ ಮಾಡಿಕೊಂಡು ತಮ್ಮ ಸಾಮರ್ಥ್ಯ ಪ್ರದರ್ಶಿಸಿದರು.
ಶಾರೀರಿಕ ಪರೀಕ್ಷೆ, ಓಟ, ದೈಹಿಕ ಸಾಮರ್ಥ್ಯ ಪರೀಕ್ಷೆ ಸೇರಿದಂತೆ ವಿವಿಧ ರೀತಿಯ ಪರೀಕ್ಷಾ ಹಂತಗಳನ್ನು ಯಶಸ್ವಿಯಾಗಿ ಪೂರೈಸಿ 200 ಯುವಕರು ಮುಂದಿನ ಹಂತಕ್ಕೆ ಆಯ್ಕೆಯಾದರು.
ಈ ಸೇನಾ ರಾ್ಯಲಿ ಪ್ರಕ್ರಿಯೆಯನ್ನು ಮೊದಲನೇ ದಿನ ಸೇನಾ ನೇಮಕಾತಿ ಮಂಡಳಿ ಅಧಿಕಾರಿಗಳು ಶಿಸ್ತುಬದ್ಧವಾಗಿ ಮುನ್ನಡೆಸಿದರು. ಅಗ್ನಿವೀರ್ ಸೇನೆಗಾಗಿ ಮುಂದಿನ ಹಂತಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 