ಅಂತಿಮ ದರ್ಶನ ಪಡೆಯಲು ಬಂದ ಅಗ್ನಿವೇಶ್ ಮೇಲೆ ಹಲ್ಲೆ
ನವದೆಹಲಿ 17: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನ ಹಿನ್ನೆಲೆಯಲ್ಲಿ ಅಂತಿಮ ದರ್ಶನ ಪಡೆಯಲು ಬಂದಿದ್ದ ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಮೇಲೆ ಹಲ್ಲೆ ಉದ್ರಿಕ್ತರ ಗುಂಪು ಹಲ್ಲೆ ಮಾಡಿದೆ.
ದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾಗರ್್ ನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತಿಮ ದರ್ಶನಕ್ಕೆ ಅಣಿ ಮಾಡಲಾಗಿತ್ತು. ಈ ವೇಳೆ ಸ್ವಾಮಿ ಅಗ್ನಿವೇಶ್ ಅವರು ಅಂತಿಮ ದರ್ಶನ ಪಡೆಯಲು ಬಂದಿದ್ದರು. ಈ ವೇಳೆ ಉದ್ರಿಕ್ತರ ಗುಂಪು ಹಲ್ಲೆ ಮಾಡಿದೆ.
ಅಂತಿಮ ದರ್ಶನ ಪಡೆಯಲು ತೀವ್ರ ವಿರೋಧ ಹಾಗೂ ಹಲ್ಲೆ ಮಾಡಿದ್ದರಿಂದ ಅಗ್ನಿವೇಶ್ ಅವರು ಅಟಲ್ ಜೀ ಅವರ ಅಂತಿಮ ದರ್ಶನ ಪಡೆಯದೇ ವಾಪಸ್ಸಾಗಿದ್ದಾರೆ.
ಕಳೆದ ತಿಂಗಳು ಜಾರ್ಖಂಡ್ ನ ಪಕೂರ್ ಜಿಲ್ಲೆಯಲ್ಲಿ ಕಾರ್ಯಕ್ರಮವೊಂದನ್ನು ಮುಗಿಸಿ ನಿರ್ಗಮಿಸುವಾಗ ಸ್ವಾಮಿ ಅಗ್ನಿವೇಶ್ ಮೇಲೆ ಭಾರತೀಯ ಜನತಾ ಯುವ ಮೋಚರ್ಾ(ಬಿಜೆವೈಎಂ)ಕಾರ್ಯಕರ್ತರು ಹಲ್ಲೆ ನಡೆಸಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 