ಜೆಎಸ್ಎಸ್ ಸಂಸ್ತೆ - ಸುಕೃತಿ ಮಂತ್ರ ಸಂಸ್ಥೆ ನಡುವೆ ಒಪ್ಪಂದ
Agreement between JSS Sanstha - Sukriti Mantra Sanstha
ಲೋಕದರ್ಶನ ವರದಿ
ಧಾರವಾಡ ಜು 1: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್. ಮಂಜುನಾಥೇಶ್ವರ ಪದವಿ ಹಾಗೂ ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಮತ್ತು ಸುಕೃತಿ ಮಂತ್ರ ಸಂಸ್ಥೆಯ ನಡುವೆ ಮಹಿಳಾ ಸಬಲೀಕರಣ ಹಾಗೂ ಉದ್ಯೋಗಮೇಳಗಳ ಆಯೋಜನೆಗೆ ಸಂಬಂಧಿಸಿದಂತೆ ಒಪ್ಪಂದ (ಎಂಒಯು) ಮಾಡಿಕೊಳ್ಳಲಾಯಿತು.
ಒಪ್ಪಂದದ ಮೂಲಕ ಮಹಿಳೆಯರ ಕೌಶಲಾಭಿವೃದ್ಧಿ, ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ವಿವಿಧ ಉದ್ಯೋಗಮೇಳಗಳ ಆಯೋಜನೆಗೆ ಉಭಯ ಸಂಸ್ಥೆಗಳು ಜಂಟಿಯಾಗಿ ಕಾರ್ಯನಿರ್ವಹಿಸಲಿವೆ.
ಈ ಸಂದರ್ಭದಲ್ಲಿ ಜೆ.ಎಸ್.ಎಸ್. ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ್, ಆಡಳಿತಾಧಿಕಾರಿಗಳಾದ ಅರಿಹಂತ ಪ್ರಸಾದ್, ಮಾಲವಿಕಾ ಕಡಕೋಳ, ಮಹಾವೀರ ಉಪಾಧ್ಯೆ ಹಾಗೂ ಸ್ನೇಹಾ ದೇಶಪಾಂಡೆ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 